|
Skip Navigation Links
Home
>
GK Post
Home
Hindi GK
UPSC GK
State GK
South India
Tamil
Telugu
Kannada
Malayalam
West India
Marathi
Gujarati
MP GK
Chhattisgarh
North India
RPSC
Haryana
UP GK
Uttarakhand
Himachal
Delhi
East India
Bihar
Jharkhand
Educational Quiz
College Quiz
A-O Level
Medical
Medical-PG
Engineering
GATE
MBA-BBA
Aptitude
IT Eng.
International
USA
UK
MCQ GK
Exam Quiz
old Exams
जीवनी
नौकरी
विशेष
search
Article
ಭಾರತ ರತ್ನ ಪ್ರಶಸ್ತಿ
4 Oct, 2015
Admin
ಭಾರತ ರತ್ನ ಭಾರತದ ನಾಗರಿಕರಿಗೆ ದೊರೆಯಬಹುದಾದ ಅತ್ಯುಚ್ಚ ಪ್ರಶಸ್ತಿ.
ಭಾರತ ರತ್ನ ಪ್ರಶಸ್ತಿಯನ್ನು ಕಲೆ, ಸಾಹಿತ್ಯ, ವಿಜ್ಞಾನ, ಸಾರ್ವಜನಿಕ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಅತಿ ದೊಡ್ಡ ಸಾಧನೆಗಳನ್ನು ತೋರಿದ ಗಣ್ಯರಿಗೆ ನೀಡಲಾಗುತ್ತದೆ.
ಈ ಪ್ರಶಸ್ತಿಯನ್ನು 1954 ರಲ್ಲಿ ಆರಂಭಿಸಲಾಯಿತು. ಆಗ ಈ ಪ್ರಶಸ್ತಿಯನ್ನು ಯಾರಿಗೂ ಮರಣಾನಂತರ ಪ್ರದಾನ ಮಾಡುವ ಉದ್ದೇಶವಿರಲಿಲ್ಲ. ಗಾಂಧೀಜಿಯವರಿಗೆ ಈ ಪ್ರಶಸ್ತಿ ದೊರಕದ್ದಕ್ಕೆ ಪ್ರಮುಖ ಕಾರಣ ಇದೇ ಇದ್ದೀತು. ೧೯೫೫ ರ ನಂತರ ಮರಣಾನಂತರವೂ ಈ ಪ್ರಶಸ್ತಿಯನ್ನು ಪ್ರದಾನ ಮಾಡಲು ಅವಕಾಶ ಸೃಷ್ಟಿಯಾಯಿತು.
ಇದು ವರೆಗೆ ಒಟ್ಟು ಏಳು ವ್ಯಕ್ತಿಗಳಿಗೆ ಅವರ ಮರಣಾನಂತರ ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಭಾರತ ರತ್ನ ಪ್ರಶಸ್ತಿಯನ್ನು ಪಡೆಯುವ ವ್ಯಕ್ತಿ ಭಾರತೀಯ ನಾಗರಿಕರಾಗಿರಬೇಕೆಂಬ ನಿಯಮವೇನಿಲ್ಲದಿದ್ದರೂ ಸಾಮಾನ್ಯವಾಗಿ ಇದನ್ನು ಪಾಲಿಸಲಾಗುತ್ತದೆ.
ಭಾರತೀಯ ನಾಗರಿಕರಲ್ಲದಿದ್ದರೂ ಈ ಪ್ರಶಸ್ತಿಯನ್ನು ಪಡೆದ ಇಬ್ಬರೇ ವ್ಯಕ್ತಿಗಳೆಂದರೆ ನೆಲ್ಸನ್ ಮಂಡೇಲಾ 1990 ರಲ್ಲಿ ಮತ್ತು ಖಾನ್ ಅಬ್ದುಲ್ ಗಫರ್ ಖಾನ್. 1987 ರಲ್ಲಿ.
ಮದರ್ ಥೆರೆಸಾರನ್ನು ಭಾರತೀಯ ಪ್ರಜೆಯೆಂದು ಪರಿಗಣಿಸಿ 1980 ರಲ್ಲಿ ಪ್ರಶಸ್ತಿಯನ್ನು ನೀಡಲಾಗಿದೆ.
ಇಲ್ಲಿಯವರೆಗೆ 2013 ವರೆಗೆ 43 ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ.
ಮೊದಲ ಪ್ರಶಸ್ತಿ ವಿಜೇತ ವಿದೇಶಿ ವ್ಯಕ್ತಿ ಖಾನ್ ಅಬ್ದುಲ್ ಗಫರ್ ಖಾನ್ 1987 ರಲ್ಲಿ. (ಪಾಕಿಸ್ತಾನದ ಪ್ರಜೆ, ಭಾರತ ಸ್ವತಂತ್ರ ಪಡೆಯುವ ಮುಂಚೆ ಭಾರತೀಯ ಪ್ರಜೆಯಾಗಿದ್ದ.
ಭಾರತ ರತ್ನ ಪ್ರಶಸ್ತಿ ಏಕೈಕ ಕೈಗಾರಿಕೋದ್ಯಮಿ ಜೆ.ಆರ್.ಡಿ ಟಾಟಾ.1992 ರಲ್ಲಿ.
ಭಾರತ ರತ್ನ ಪ್ರಶಸ್ತಿ ಪಡೆದ ಅತಿ ಕಿರಿಯ ವ್ಯಕ್ತಿ ಸಚಿನ ತೆಂಡೂಲ್ಕರ್ (43 ನೇ ವಯಸ್ಸಿನಲ್ಲಿ 2013 ರಲ್ಲಿ)
ಭಾರತ ರತ್ನ ಪ್ರಶಸ್ತಿ ಪಡೆದ ಅತಿ ಹಿರಿಯ ವ್ಯಕ್ತಿ
ಗುಲ್ಜಾರಿಲಾಲ್ ನಂದಾ (99 ನೇ ವಯಸ್ಸಿನಲ್ಲಿ 1997 ರಲ್ಲಿ)
ಭಾರತ ರತ್ನ ಪ್ರಶಸ್ತಿ ವಿಜೇತ ಕರ್ನಾಟಕದವರು ಸರ್,ಎಮ್,ವಿಶ್ವೇಶ್ವರಯ್ಯ (1955), ಭೀಮಶೇನ ಜೋಷಿ (2008), ಸಿ,ಎನ್,ರಾವ್ (2013)
ಪ್ರಶಸ್ತಿ ವಿಜೇತ ಮೊದಲ ಮಹಿಳೆ ಇಂದಿರಾಗಾಂಧಿ (1971)
ಭಾರತದ ಎಲ್ಲ ನಾಗರಿಕ ಪ್ರಶಸ್ತಿಗಳನ್ನು ರದ್ದುಗೊಳಿಸಿದ ಪ್ರಧಾನಿ ಮುರಾರ್ಜಿ ದೇಸಾಯಿ, (1991 ರಲ್ಲಿ ಪ್ರಶಸ್ತಿ ವಿಜೇತರಾದರು)
ಭಾರತ ರತ್ನ ಪ್ರಶಸ್ತಿ ಪಡೆದ ಪ್ರಧಾನಿಗಳು
ಜವಾಹರ್ ಲಾಲ್ ನೆಹರೂ (1955) ಇಂದಿರಾ ಗಾಂಧಿ (1971) ರಾಜೀವ ಗಾಂಧಿ (1991) ಮೊರಾರ್ಜಿ ದೇಸಾಯಿ (1991) ಗುಲ್ಜಾರಿಲಾಲ್ ನಂದಾ (1997)
ಪ್ರಶಸ್ತಿ ವಿಜೇತ ರಾಷ್ಟ್ರಪತಿಗಳು :-
ಸರ್ವಪಳ್ಳಿ ರಾದಾಕೃಷ್ಣನ್(1954) ಬಾಬು ರಾಜೇಂದ್ರ ಪ್ರಸಾದ (1962) ಝಾಕೀರ್ ಹುಸೇನ್ (1963) ವಿ ವಿ ಗಿರಿ (1975) ಎ,ಪಿ,ಜೆ ಅಬ್ದುಲ್ ಕಲಾಂ (1997)
ಪ್ರಶಸ್ತಿ ಪಡೆದು ರಾಷ್ಟ್ರಪತಿಯಾದವರು
:-
ಸರ್ವಪಳ್ಳಿ ರಾದಾಕೃಷ್ಣನ್(1954)
ಝಾಕೀರ್ ಹುಸೇನ್ (1963)
ವಿ ವಿ ಗಿರಿ (1975)
ಎ,ಪಿ,ಜೆ ಅಬ್ದುಲ್ ಕಲಾಂ (1997)
ಭಾರತ ರತ್ನ ಮತ್ತು ನೊಬೆಲ್ ಪ್ರಶಸ್ತಿ ಪಡೆದವರು
:- ಡಾ. ಚಂದ್ರಶೇಖರ್ ವೆಂಕಟರಾಮನ್, ಮದರ್ ತೆರೆಸಾ, ಅಮರ್ತ್ಯ ಸೇನ್.
ಪ್ರಶಸ್ತಿ ಪಡೆದ ಮೊದಲ ನಟ :-ಜಿ ರಾಮಚಂದ್ರನ್
2014 ರಲ್ಲಿ ಪ್ರಶಸ್ತಿ ವಿಜೇತರು :- ಅಟಲ್ ಬಿಹಾರಿ ವಾಜಪೇಯಿ ಮತ್ತು ಮದನ ಮೋಹನ್ ಮಾಳವಿಯ(ಮರೋಣತ್ತರವಾಗಿ)
ಪ್ರಶಸ್ತಿ ವಿಜೇತರಿಗೆ ದೊರೆಯುವ ಸೌಲಭ್ಯಗಳು
Reading Corner ( Ctrl + Mouse Click)
भारत में गाँधी ने सत्याग्रह का पहला प्रयोग कहाँ किया ?
डॉ. बी.आर. अंबेडकर ने संविधान का ‘हृदय और आत्मा’ किसे कहा था ?
हाल में एक नए राष्ट्र का उद्भव हुआ है। उसका नाम क्या है ?
एक रुपये के नोट पर किसके हस्ताक्षर होते हैं ?
यूरेनियम विखण्डन की सतत् प्रक्रिया को जारी रखने में किस कण की जरूरत होती है ?
‘गुर्दे’ (किडनी) का कार्यात्मक यूनिट क्या है ?
यूनाइटेड किंगडम किसका एक उत्तम उदाहरण है ?
लहसुन की विशिष्ट गंध निम्नलिखित में से किस एक के कारण है ?
प्रसिध्द रशियन क्लासिक पुस्तक ‘दि मदर’ का लेखक कौन है ?
‘गोरखालैंड परिषद’ कोलकाता के किस जिले हेतु प्रशासन के लिए स्थापित की गई है ?
‘मोनालिसा’ नामक चित्र की रचना किसने की थी ?
आधुनिक ओलम्पिक खेल सर्वप्रथम कब एवं कहाँ आयोजित किए गए ?
मेवाड़ प्रजामण्डल की स्थापना किसने की ?
बिरजू महाराज ने किस नृत्य शैली में ख्याति प्राप्त की थी ?
‘कम्प्यूटर का जनक’ किसे कहा जाता है ?
राष्ट्रीय अस्थि रोग विकलांग संस्थान कहाँ स्थित है ?
भारतीय राष्ट्रीय कांग्रेस की स्थापना कहाँ हुई ?
राज्य सभा के सदस्यों का चुनाव कितनी अवधि के लिए किया जाता है ?
विशेष आर्थिक क्षेत्र (SEZ) की अवधारणा किस देश में पहले शुरू की गई थी ?
महात्मा बुध्द को ज्ञान की प्राप्ति कहाँ हुई ?
‘करमा’ किस क्षेत्र का लोकनृत्य है ?
प्रथम एशियाई खेल कहाँ आयोजित किए गए थे ?
प्रादेशिक सेना में एम.एस. धोनी को कौन-सी मानद पदवी दी गई है ?
उत्तर प्रदेश में किस वर्ष पंचायती राज प्रणाली का शुभारम्भ हुआ था ?
उत्तर प्रदेश में स्वतन्त्रता से पूर्व कुल कितने विश्वविद्यालय थे ?
किसने और कब सर्वप्रथम पराबैंगनी किरणों का अवलोकन किया था ?
अहिंसा का चरम स्वरूप किस धर्म में सर्वाधिक पालन किया जाता है ?
भारतीय मानक समय किस पर आधारित है ?
तंजौर के ‘वृहदेश्वर मन्दिर’ का निर्माण किसने कराया था ?
‘संसार की छत’ किसे कहते हैं ?
भारत में 1946 में लॉर्ड वावेल ने किसको अंतरिम सरकार गठित करने के लिए आमंत्रित किया था ?
प्रसिध्द ‘विट्ठल स्वामी का मन्दिर’ तथा ‘हजारा का मन्दिर’ का निर्माण किसने करवाया था ?
बुध्द को प्रबोध कहां प्राप्त हुआ था ?
भारतीय राष्ट्रीय कांग्रेस की प्रथम महिला अध्यक्ष कौन थी ?
भारत का पहला कंप्यूटर कहां स्थापित किया गया था ?
Managed Services By:
www.upscgk.com
Home
About us
Services
Terms
Team
Sitemap
Contact