|
Skip Navigation Links
Home
>
GK Post
Home
Hindi GK
UPSC GK
State GK
South India
Tamil
Telugu
Kannada
Malayalam
West India
Marathi
Gujarati
MP GK
Chhattisgarh
North India
RPSC
Haryana
UP GK
Uttarakhand
Himachal
Delhi
East India
Bihar
Jharkhand
Educational Quiz
College Quiz
A-O Level
Medical
Medical-PG
Engineering
GATE
MBA-BBA
Aptitude
IT Eng.
International
USA
UK
MCQ GK
Exam Quiz
old Exams
जीवनी
नौकरी
विशेष
search
Article
ಕದಂಬರು
4 Oct, 2015
Admin
ಕದಂಬರು
ಕರ್ನಾಟಕದಲ್ಲಿ ಮೊದಲು ಹುಟ್ಟು ಹಾಕಿದ ಕನ್ನಡ ಸಾಮ್ರಾಜ್ಯ - ಕದಂಬರು .
ಕದಂಬರು ಆಳಿದ್ದ ಕ್ರಿ.ಶ.4 ನೇ ಶತಮಾನದಿಂದ 6 ನೇ ಶತಮಾನದವರೆಗೆ
ಕದಂಬರ ರಾಜಧಾನಿ - ಬನವಾಸಿ .
ಬನವಾಸಿ ಪ್ರಸ್ತುತ ಈ ಜಿಲ್ಲೆಯಲ್ಲಿದೆ - ಉತ್ತರ ಕನ್ನಡ .
ಕದಂಬರ ವಂಶದ ಸ್ಥಾಪಕ ದೊರೆ - ಮಯೂರ ವರ್ಮ .
ಕದಂಬರ ಲಾಂಛನ - ಸಿಂಹ .
ಕದಂಬರ ಧ್ವಜ - ವಾನರ .
ಮಹಾಭಾರತ ಕಾಲದಲ್ಲಿ ಬನವಾಸಿಯನ್ನು ಈ ಹೆಸರಿನಿಂದ ಕರೆಯಲಾಗುತ್ತಿತ್ತು - ವೈಜಯಂತಿ ಅಥವಾ ವನವಾಸಿ .
ಟಾಲೆಮಿಯು ತನ್ನ ಕೃತಿ Geography ಯಲ್ಲಿ ಬನವಾಸಿಯನ್ನು ಈ ಹೆಸರಿನಿಂದ ಕರೆದಿದ್ದಾನೆ - ಬೈಜಾಂಟಿಯನ್ .
ಕದಂಬರ ಮೂಲ
ದೈವಾಂಶ ಸಿದ್ದಾಂತ
ನಾಗ ಸಿದ್ದಾಂತ
ಜೈನ ಸಿದ್ದಾಂತ
ನಂದಾ ಮೂಲ
ತಮಿಳು ಮೂಲ
ಕನ್ನಡ ಮೂಲ
ಕದಂಬರ ಮೂಲ ಪುರುಷ - ಮಯೂರ ವರ್ಮ .
ಮಯೂರವರ್ಮನ ತಂದೆಯ ಹೆಸರು - ವೀರಶರ್ಮ .
ಮಯೂರವರ್ಮನ ಗುರುವಿನ ಹೆಸರು - ವೀರಶರ್ಮ .
ಮಯೂರವರ್ಮನನ್ನ ಅವಮಾನಿಸಿದ ಕಂಚಿಯ ಪಲ್ಲವ ದೊರೆ - ಶಿವಸ್ಕಂದ ವರ್ಮ .
ಚಂದ್ರವಳ್ಳಿ ಶಾಸನದ ಕರ್ತೃ - ಮಯೂರವರ್ಮ
ಚಂದ್ರವಳ್ಳಿಯ ಬಳಿ ಕೆರೆಯನ್ನು ನಿರ್ಮಿಸಿದ ಕದಂಬ ದೊರೆ - ಮಯೂರವರ್ಮ
ಮಯೂರವರ್ಮನ ಸೈನಿಕ ಸಾಧನೆಯನ್ನು ತಿಳಿಸುವ ಶಾಸನ - ಚಂದ್ರವಳ್ಳಿ ಶಾಸನ .
ಕರ್ನಾಟಕದ ಪ್ರಥಮ ಚಕ್ರವರ್ತಿ ಎಂಬ ಹೆಗ್ಗಳಿಕೆಗೆ ಪಾತ್ರನಾದ ಅರಸ - ಮಯೂರವರ್ಮ
ಮಯೂರವರ್ಮನ ನಂತರ ಕದಂಬ ವಂಶವನ್ನು ಆಳಿದವರು - ಕಂಗವರ್ಮ .
ಧರ್ಮರಾಜ , ಧರ್ಮಮಹಾರಾಜ ಎಂಬ ಬಿರುದನ್ನು ಧರಿಸಿದ್ದ ಕದಂಬ ದೊರೆ - ಕಾಕುಸ್ಥವರ್ಮ .
ಕನ್ನಡದ ಮೊಟ್ಟ ಮೊದಲ ಶಾಸನ - ಹಲ್ಮಿಡಿ ಶಾಸನ .
ಹಲ್ಮಿಡಿ ಶಾಸನದ ಕರ್ತೃ - ಕಾಕುಸ್ಥವರ್ಮ .
ತಾಳಗುಂದ ಶಾಸನದ ಕರ್ತೃ - ಕಾಕುಸ್ಥವರ್ಮ .
ಕದಂಬರ ರಾಜ್ಯಾಡಳಿತದಲ್ಲಿ ರಾಜನಿಗೆ ಆಡಳಿತದಲ್ಲಿ ಸಹಾಯ ಮಾಡುತ್ತಿದ್ದ ಮಂತ್ರಿಮಂಡಳವನ್ನು ಈ ಹೆಸರಿನಿಂದ ಕರೆಯುವರು - ಪಂಚಪ್ರಧಾನರು .
ಪ್ರಧಾನ ಮಂತ್ರಿ - ಪ್ರಧಾನ
ಅರಮನೆಯ ವ್ಯವಹಾರಗಳ ಮಂತ್ರಿ - ಮನೆಸೇರ್ಗಡೆ .
ವಿದೇಶಾಂಗ ವ್ಯವಹಾರಗಳ ಮಂತ್ರಿ - ತಂತ್ರ ಪಾಲ .
ತಾಂಬೂಲ ಪಾರು ಪತ್ಯಗಾರ - ಕ್ರಮುಖ ಪಾಲ .
ಮಂತ್ರಿಮಂಡಲದ ಪ್ರಧಾನ ಕಾರ್ಯ ದರ್ಶಿ - ಸಭಾಕಾರ್ಯ ಸಚಿವ .
ಕದಂಬರ ಆಡಳಿತದಲ್ಲಿ ಜಿಲ್ಲೆಯ ಮುಖ್ಯಸ್ಥನನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಮನ್ನೇಯ .
ಪಟ್ಟಣ್ಣದ ಾಡಳಿತ ನೋಡಿಕೊಳ್ಳುತ್ತಿದ್ದವನು - ಪಟ್ಟಣ್ಣ ಸ್ವಾಮಿ .
ಕದಂಬರು ಹೊರೆಗಳ ಮೇಲೆ ವಿಧಿಸುತ್ತಿದ್ದ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಪೇರ್ಜುಂಕ .
ವ್ಯಾಪಾರ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಬಿಲ್ ಕೊಡೆ .
ಸಾರಿಗೆ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಕಿರುಕುಳ .
ಗೆರಿಲ್ಲಾಯುದ್ಧ ತಂತ್ರಕ್ಕೆ ಹೆಸರಾಗಿದ್ದ ದಕ್ಷಿಣ ಭಾರತದ ಮನೆತನ - ಕದಂಬರು .
ಕದಂಬರ ಕೂಟ ಯುದ್ದವನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಗೆರಿಲ್ಲಾ .
ಕದಂಬರ ಸಮಾಜದಲ್ಲಿದ್ದ ಕುಟುಂಬ ಪದ್ದತಿ - ಮಾತೃ ಪ್ರಧಾನ , ಅವಿಭಕ್ತ ಕುಟುಂಬ ಪದ್ದತಿ .
ಕದಂಬ ಸಾಮ್ರಾಜ್ಯವು ಈ ಲಕ್ಷಮಗಳನ್ನು ಹೊಂದಿತ್ತು - ಭಾರತೀಕರಣ .
ಕದಂಬರು ಈ ಧರ್ಮದ ಅವಲಂಬಿಗಳು - ವೈದಿಕ ಧರ್ಮ .
ಕದಂಬರ ಕುಲದೇವರು - ತಾಳಗುಂದದ ಪ್ರಾಣೇಶ್ವರ .
ಕದಂಬರ ಮನೆಯ ದೇವರು - ಬನವಾಸಿಯ ಮಧಕೇಶ್ವರ .
ಕದಂಬರ ಕಾಲದಲ್ಲಿ ಬನವಾಸಿಗೆ ಆಗಮಿಸಿದ ಚೀನೀಯಾತ್ರಿಕ - ಹ್ಯೂಯನ್ ತ್ಸಾಂಗ್ .
ಕದಂಬರ ಮುಖ್ಯ ವೃತ್ತಿ - ವ್ಯವಸಾಯ .
ಕದಂಬರ ಕಾಲದ ಭ ಕಂದಾಯ ಪದ್ದತಿ - ಸರ್ವ ನಮಸ್ಯ , ತ್ರೀಬೋಗ , ಹಾಗೂ ತಾಳವೃತ್ತಿ.
ಕದಂಬರ ರೇವು ಪಟ್ಟಣ್ಣಗಳು - ಗೋವಾ , ಮಂಗಳೂರು , ಹೊನ್ನವರ , ಅಂಕೋಲ ಹಾಗೂ ಭಟ್ಕಳ
ಕದಂಬರ ವಿಶಿಷ್ಠ ಕೊಡುಗೆಗಳು - ನಾಣ್ಯ ಪದ್ದತಿ .
ಕದಂಬರು ಬಿಡುಗಡೆ ಮಾಡಿದ ಬೆಳ್ಳಿ ನಾಣ್ಯದ ಹೆಸರು - ಪದ್ಮಟಂಕ .
ಕದಂಬರ ಪ್ರಮುಖ ನಾಣ್ಯಗಳು - ಗದ್ಯಾಣ , ದ್ರುಮ್ಮ , ಪಮ , ಸುವರ್ಣ ,
ಕದಂಬರ ಕಾಲದ ಶಿಕ್ಷಣ ಪದ್ದತಿ - ಗುರುಕುಲ ಶಿಕ್ಷಮ ಪದ್ದತಿ ,
“ ಘಟಿಕ ಸಾಹಸಿ ” ಎಂಬ ಬಿರಿದನ್ನು ಪಡೆಯುತ್ತಿದ್ದವರು - ಘಟಕದಲ್ಲಿ ಓದಿದ ವಿಧ್ಯಾರ್ಥಿಗಳಿಗೆ .
ಇಲ್ಲಿ ಉಚಿತ ಊಟೋಪಚಾರದ ವ್ಯವಸ್ಥೆ ಇತ್ತು - ಬಳ್ಳಿಗಾಮೆ , ತಾಳಗುಂದ , ಬನವಾಸಿ ಹಾಗೂ ಅಗ್ರಹಾರ .
ಕದಂಬರ ಕಾಲದ ಪ್ರಸಿದ್ದ ವಿದ್ಯಾ ಕೇಂದ್ರ - ಕಂಚಿ .
ಕದಂಬರ ಆರಂಭದ ಶಾಸನಗಳು ಈ ಭಾಷೆಯಲ್ಲಿದೆ - ಪ್ರಾಕೃತ .
ತಾಳಗುಂದ ಶಾಸನದ ಕರ್ತೃ - ಕವಿ ಕುಬ್ಜ ( ಶಾಂತಿ ವರ್ಮ ಬರೆಯಿಸಿದ )
“ ಮದನ ತಿಲಕ ” ಕೃತಿಯ ಕರ್ತೃ - ಚಂದ್ರರಾಜ .
ಚಂದ್ರ ಚೂಡಾ ಮಣಿ ಕೃತಿಯ ಕರ್ತೃ - ನಾಗವರ್ಮ .
“ ಸುಕುಮಾರ ಚರಿತೆ ” ಯ ಕರ್ತೃ - ಶಾಂತಿನಾಥ
“ ಕೌಂತಳೇಶ್ವರ ದೌತ್ಯಂ ” ಕೃತಿಯ ಕರ್ತೃ - ಎರಡನೇ ಕಾಳಿದಾಸ .
“ ಕದಂಬ ಶೈಲಿ ” ಎಂಬ ವಾಸ್ತುಶಿಲ್ಪ ಶೈಲಿಯನ್ನು ಸೃಷ್ಠಿಸಿದವರು - ಕದಂಬರು .
ಕದಂಬರ ಆರಂಭದ ರಚನೆ - ಮೃಗೇಶ ವರ್ಮನು ರಚಿಸಿದ ಜೈನ ಬಸದಿ .
ದಕ್ಷಿಣ ಭಾರತದಲ್ಲಿಯೆ ಮೊಟ್ಟ ಮೊದಲನೆಯ ಪ್ರಾಚೀನ ದೇವಾಲಯಗಳ ಕಲಾಕೃತಿ - ತಾಳಗುಂದದ ಪ್ರಣವೇಶ್ವರ ದೇವಾಲಯ .
ಹಲ್ಮಿಡಿ ಶಾಸನ ಈ ಜಿಲ್ಲೆಯಲ್ಲಿ ದೊರೆಯುತ್ತದೆ - ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮ .
ಮಯೂರ ವರ್ಮನನ್ನು “ ದ್ವೀಜೋತಮ ” ನೆಂದು ತಿಳಿಸಿರುವ ಶಾಸನದ ಹೆಸರು - ಮಳವಳ್ಳಿ ಶಾಸನ .
ಕಂಚಿಯಿಂದ ಹೊರನಡೆದ ಮಯೂರವರ್ಮನು ಮೊದಲು ಶಸ್ತ್ರಸ್ತ್ರ ಪಡೆಯನ್ನು ಕಟ್ಟಿದ ಪ್ರದೇಶ - ಶ್ರೀ ಶೈಲ
“ಧರ್ಮ ಮಹಾರಾಜಾಧಿರಾಜ ” ಎಂಬ ಬಿರದ್ದನ್ನು ಹೊಂದಿದ್ದ ಕದಂಬರ ಅರಸ - ಕಂಗವರ್ಮ ಅಥಾವ ಕೊಂಗುಣಿ ವರ್ಮ .
ತಾಳಗುಂದ ಶಾಸನ ಈ ಜಿಲ್ಲೆಯಲ್ಲಿ ದೊರಕಿದೆ - ಶಿವಮೊಗ್ಗ .
ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಮಾಡಿದ ಕದಂಬ ದೊರೆ - ಕಾಕುಸ್ಥವರ್ಮ .
ಮೃಗೇಶನ ಮತ್ತೊಂದು ರಾಜಧಾನಿ - ಹಲಸಿ .
ಕದಂಬರ ಪ್ರಾಂತ್ಯದ ಘಟಕಗಳು - ಕಂಪಣ .
ಟಂಕ ಹಾಗೂ ಗಧ್ಯಾಣ ಎಂಬ ನಾಣ್ಯಗಳನ್ನು ಚಲಾವಣಿಗೆ ತಂದ ಮೊದಲಿಗರು - ಕದಂಬರು .
ಚಂದ್ರವಳ್ಳಿಯ ಶಾಸನ ಈ ಜಿಲ್ಲೆಯಲ್ಲಿ ದೊರೆತಿದೆ - ಚಿತ್ರದುರ್ಗ .
ಬ್ರಾಹ್ಮಿಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ .
ಮಹಾಭಾರತದಲ್ಲಿ ಬನವಾಸಿಯನ್ನು ಈ ಹೆಸರಿನಿಂದಲೂ ಕರೆದ್ದಿದ್ದಾರೆ - ಕುಂತಲ ದೇಶ .
ಪ್ರಣವೇಶ್ವರನ ಹೆಸರಿನಲ್ಲಿ ಕೆರೆಯನ್ನ ಕಟ್ಟಿಸಿದ ದೊರೆ - ಕಾಕುಸ್ಥವರ್ಮ .
ಕದಂಬರು ಈ ನದಿಯ ದಡದಲ್ಲಿ ತಮ್ಮ ರಾಜ್ಯವನ್ನ ಸ್ಥಾಪಿಸಿದರು - ವರದಾ ನದಿ .
ತಾಳಗುಂದದ ಪ್ರಾಚೀನ ಹೆಸರು - ಸ್ಥಣ ಕುಂದೂರು
ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ
ಮಯೂರವರ್ಮನು ವಿಧ್ಯಾಭ್ಯಾಸಕ್ಕಾಗಿ ಹೋದ ವಿದ್ಯಾಕೇಂದ್ರ - ಕಂಚಿ
ಕದಂಬರ ಈ ದೊರೆಯನ್ನು ಕುಂತಳ ರಾಜ್ಯದ ಏಕಮಾತ್ರ ದೊರೆ ಎಂದು ಹೇಳಲಾಗಿದೆ - ಭಗೀರಥ ವರ್ಮ
ಗುಪ್ತರೊಂದಿಗೆ ವೈವೈಹಿಕ ಸಂಬಂಧ ಹೊಂದಿದ್ದ ಕದಂಬ ದೊರೆ - ಕಾಕುಸ್ಥ ವರ್ಮ
ಕದಂಬರ ಕೊನೆಯ ದೊರೆ - ಹರಿವರ್ಮ -
ಕದಂಬರ ಆಳ್ವಿಕೆಯನ್ನು ಕೊನೆಗಾಣಿಸಿದ ಸಾಮ್ರಾಜ್ಯ - ಬಾದಾಮಿ ಚಾಲುಕ್ಯರು
ತಾಳಗುಂದ ಶಾಸನವು ಈ ಅರಸರನ್ನು “ ಆಬರಣ ” ಎಂದು ಬಣ್ಣಿಸಿದೆ - ಕಾಕುಸ್ಥ ವರ್ಮ
ಹಲ್ಮಿಡಿ ಶಾಸನದ ಕಾಲ - ಕ್ರ.ಶ.450
Reading Corner ( Ctrl + Mouse Click)
जिस दिन सूर्य पृथ्वी के सर्वाधिक निकट होता है, उस दिन को क्या कहते हैं ?
‘अखिल भारतीय किसान सभा’ (1936 ई.) के संस्थापक कौन थे ?
फ्रांसिस्को डी अलमिडा कौन था ?
प्रसिध्द ‘विट्ठल स्वामी का मन्दिर’ तथा ‘हजारा का मन्दिर’ का निर्माण किसने करवाया था ?
पृथ्वी की अपनी कक्षा में गति किस दिशा में है ?
भारतीय संविधान की तीसरी अनुसूची का सम्बन्ध किससे है ?
किस भारतीय राज्य को पोलो खेल का उद्गम माना जाता है ?
किस देश के साथ भारत ने राजनीतिक सम्बन्धों (मार्च, 2013) में कमी की है ?
संविधान के कौन-से अनुच्छेद के अधीन भारत के राष्ट्रपति पर महाभियोग चलाया जा सकता है ?
महात्मा गांधी ने किस साप्ताहिक अंग्रेजी अखबार का संपादन किया ?
गरीबी हटाने के लिए पहली बार किस पंचवर्षीय योजना में जोर दिया गया था ?
संविधान में कितने प्रकार के आपातकालों का प्रावधान है ?
कंप्यूटर सिस्टम के किस भाग को भौतिक रूप से स्पर्श किया जा सकता है ?
स्वामीनारायण मन्दिर, अक्षरधाम कहाँ स्थित है ?
फुटबॉल में ‘ब्लैक पर्ल’ के उपनाम से किसे जाना जाता है ?
खनिज तेल एवं कोयला किन चट्टानों में पाया जाता है ?
हड़प्पाई स्थलों में कांस्य नर्तकी की मूर्ति कहाँ से प्राप्त हुई है ?
भारतीय गैण्डे किस अभयारण्य में पाए जाते हैं ?
भारतीय संविधान के अनुच्छेद 17 में क्या उपबंध किया गया है ?
वन्य जीव सप्ताह कब मनाया जाता है ?
सल्तनतकालीन किस सुल्तान ने सर्वप्रथम किसानों पर ‘सिंचाई कर’ तथा ब्राह्मणों पर ‘जजिया कर’ लगाया ?
किस लड़ाई में मुहम्मद गौरी के लिए दिल्ली क्षेत्र खोल दिया ?
‘‘मस्तिष्क कोरी पटिया के समान है, जिस पर अनुभव के द्वारा कुछ भी लिखा जा सकता है.’’ उक्त कथन किसका है ?
‘कीर्तन’ कहाँ का प्रमुख लोक नृत्य है ?
भारत में राष्ट्रीय आय संमकों का आकलन किस संगठन के द्वारा किया जाता है ?
‘मीनाक्षी मन्दिर’ कहाँ स्थित है ?
कौन-सा देश सबसे अधिक टिंबर पैदा करता है ?
वर्ष 2011 की जनगणना के अनुसार विश्व की कुल जनसंख्या में भारत की हिस्सेदारी कितने प्रतिशत है ?
कांच, हीरा और जल में प्रकाश के वेग का सही अवरोही क्रम क्या है ?
हीमोग्लोबिन का क्या कार्य है ?
संविधान सभा ने संविधान किस तिथि को अपनाया था ?
किसी ऑब्जेट/टेक्स्ट को मूव करते समय माउस बटन को नीचे होल्ड करने को क्या कहा जाता है ?
तेनालीराम किस शासक के दरबार में थे ?
भारत का प्राचीनतम टूर्नामेन्ट कौन सा है ?
रतौंधी किस विटामिन की कमी का कारण है ?
Managed Services By:
www.upscgk.com
Home
About us
Services
Terms
Team
Sitemap
Contact