|
Skip Navigation Links
Home
>
GK Post
Home
Hindi GK
UPSC GK
State GK
South India
Tamil
Telugu
Kannada
Malayalam
West India
Marathi
Gujarati
MP GK
Chhattisgarh
North India
RPSC
Haryana
UP GK
Uttarakhand
Himachal
Delhi
East India
Bihar
Jharkhand
Educational Quiz
College Quiz
A-O Level
Medical
Medical-PG
Engineering
GATE
MBA-BBA
Aptitude
IT Eng.
International
USA
UK
MCQ GK
Exam Quiz
old Exams
जीवनी
नौकरी
विशेष
search
Article
ವಿಜಯನಗರ ಸಾಮ್ರಾಜ್ಯ
4 Oct, 2015
Admin
ವಿಜಯ ನಗರ ಸಾಮ್ರಾಜ್ಯ
ಸಂಗಮ ವಂಶ
1. 1 ನೇ ಹರಿಹರ - 1336 – 1356
2. 1 ನೇ ಬುಕ್ಕ - 1356 – 1377
3. 2ನೇ ಹರಿಹರ - 1377 – 1404
4. 1 ನೇ ವಿರುಪಾಕ್ಷಾ - 1404 – 1405
5. 2ನೇ ಬುಕ್ಕ - 1405 – 1406
6. 1 ನೇ ದೇವರಾಯ - 1406 – 1422
7. ರಾಮಚಂದ್ರ - 1422 – 1422
8. ವೀರ ವಿಜಯ - 1422 – 1424
9. 2 ನೇ ದೇವರಾಯ ( ಫ್ರೌಢ ದೇವರಾಯ ) – 1424 – 1446
10. ಮಲ್ಲಿಕಾರ್ಜುನ - 1466 – 1465
11. 2 ನೇ ವಿರೂಪಾಕ್ಷ - 1465 1485
12. ಫ್ರೌಢದೇವರಾಯ - 1485
ಸಾಳ್ವ ವಂಶ
13. ಸಾಳುವ ನರಸಿಂಹ - 1485 – 1491
14. ತಿಮ್ಮ ಭೂಪ - 1491
15. 2 ನೇ ನರಸಿಂಹ - 1491 – 1503
ತುಳುವ ವಂಶ
16. ವೀರ ನರಸಿಂಹ - 1503 – 1505
17. 2 ನೇ ನರಸಿಂಹ - 1050 – 1509
18. ಕೃಷ್ಮದೇವರಾಯ - 1509 – 1529
19. ಅಚ್ಚುತ ರಾಯ - 1529 – 1542
20. 1 ನೇ ವೆಂಕಟರಾಯ - 1542
21. ಸದಾಶಿವರಾಯ - 1542 – 1570
ಸಂಗಮ ವಂಶ
22. ತಿರುಮಲ ರಾಯ -
23. 1 ನೇ ವೆಂಕಟರಾಯ
24. ಶ್ರೀರಂಗರಾಯ
25. 2 ನೇ ವೆಂಕಟಾದ್ರಿ
26. 2 ನೇ ಶ್ರೀರಂಗ
27. ರಾಮದೇವ ( ಮಂತ್ರಿ ವಿಚ್ಚಮ ನಾಯಕ )
28. 3 ನೇ ವೆಂಕಟ ರಾಯ
29. 3 ನೇ ರಂಗರಾಯ ( ಸಾಮ್ರಾಜ್ಯ ರಹಿತ )
ವಿಜಯನಗರಕ್ಕೆ ಬೇಟಿ ನೀಡಿದ ಪ್ರವಾಸಿಗರ ಪಟ್ಟಿ
30. ನಿಕಲೋ ಕೊಂತಿ ಿಟಲಿ ದೇಶ 1420 ರಲ್ಲಿ 1ನೇ ದೇವರಾಯ ಅರಸನ ಕಾಲದಲ್ಲಿ ಬೇಟಿ ನೀಡಿದ
31. ಅಬ್ದುಲ್ ರಜಾಕ್ ಪರ್ಶಿಯಾ ದೇಶ 1443 ರಲ್ಲಿ 2 ನೇ ದೇವರಾಯ ್ರಸನ ಕಾಲದಲ್ಲಿ ಬೇಟಿಯಾದ
32. ನಿಕೆಟಿನ್ ರಷ್ಯದ ಪ್ರವಾಸಿ 1470 ರಲ್ಲಿ ವಿರೂಪಾಕ್ಷ ಅರಸನ ಕಾಲದಲ್ಲಿ ಬೇಟಿ ನೀಡಿದ
33. ಬಾರ್ಬೋಸ ಪೋರ್ಚುಗಲ್ ದೇಶದವ 1514 – 1516 ರಲ್ಲಿ ಕೃಷ್ಣದೇವರಾಯನ ಕಾಲದಲ್ಲಿ ಬೇಟಿ ನೀಡಿದ
34. ಡೋಮಿಂಗೋ ಪಯಾಸ್ ಪೋರ್ಚುಗಲ್ ದೇಶದವ 1520 ರಲ್ಲಿ ಕೃಷ್ಣದೇವರಾಯನ ಕಾಲದಲ್ಲಿ ಬೇಟಿ ನೀಡಿದ
35. ನ್ಯೂನಿಜ್ ಪೋರ್ಚುಗಲ್ ದೇಶದವ 1535 ರಲ್ಲಿ ಅಚ್ಚುತ ರಾಯನ ಕಾಲದಲ್ಲಿ ಬೇಟಿಯಾದ
ವಿಜಯನಗರ ಸಾಮ್ರಾಜ್ಯದ ಹುಟ್ಟಿಗೆ ಕಾರಣವಾದ ಅಂಶ
36. ಹೆದಲಿಯ ಸ್ಲಾನ ಅಲ್ಲಾವುದ್ದೀನ್ ಖಿಲ್ಜಿ ದಕ್ಷಿಣ ಭಾರತದ ರಾಜಕೀಯ ಸಮತೋಲನಕ್ಕೆ ಭಂಗವುಂಟುಮಾಡಿದ್ದು
37. ಕ್ರಿ.ಶ. 1296 ದೆಹಲಿಯ ಸುಲ್ತಾನನಾಗಿ ಅಧಿಕಾರ ಮಹಿಸಿಕೊಂಡ ಮಹಮ್ಮದ್ ಬಿನ್ ತುಘಲಕ್ ದಕ್ಷಿಣ ಭಾರತವನ್ನು ನೇರ ಆಳ್ವಿಕೆಗೆ ಒಳಪಡಿಸಿದ್ದು
38. ಸ್ಥಿರವಾದ ಆಡಳಿತ ಕೊಡುವಲ್ಲಿ ತುಘಲಕ್ ವಿಫಲವಾಗಿದ್ದು
39. ದಕ್ಷಿಣ ಭಾರತದ ಜನತೆಯಲ್ಲಿ ಅಭದ್ರತೆ ವಾತಾವರಣ ಉಂಟಾಗಿದ್ದು .
ರಾಜಕೀಯ ಇತಿಹಾಸ
ವಿಜಯ ನಗರವನ್ನಾಳಿದ ವಂಶಗಳು
40. ಸಂಗಮ ವಂಶ 1336 – 1485 - ರಾಜಧಾನಿ ಹಂಪಿ
41. ಸಾಳುವ ವಂಶ 1485 – 1505 ರಾಜಧಾನಿ ಹಂಪಿ
42. ತುಳುವ ವಂಶ 1505 – 1570 ರಾಜಧಾನಿ ಹಂಪಿ , ಪೆನುಗೊಂಡ
43. ಅರವೀಡು ವಂಶ 1570 – 1646 - ರಾಜಧಾನಿ ಪೆನುಗೊಂಡ ,ವೆಲ್ಲೂರು ಹಾಗೂ ಚಂದ್ರಗಿರಿ
44. ವಿಜಯನಗರ ಸಾಮ್ರಾಜ್ಯಕ್ಕೆ ತಳಹದಿಯನ್ನು ಹಾಕಿದವರು - ಸಂಗಮನ ಮಕ್ಕಳಾದ - ಹರಿಹರ ಮತ್ತು ಬುಕ್ಕರು
45. ವಿಜಯನಗರ ಸಾಮ್ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು - ಕ್ರಿ.ಶ.1336
46. ಬಹಮನಿ ಸಾಮ್ರಾಜ್ಯ ಅಸ್ತತ್ವಕ್ಕೆ ಬಂದಿದ್ದು - ಕ್ರಿ.ಶ - 1347 ರಲ್ಲಿ
47. ವಿಜಯನಗರ ಅರಸುರುಗಳಲ್ಲಿ ಅತ್ಯಂತ ಸಮರ್ಥನಾದ ಅರಸ - ಕೃಷ್ಮದೇವರಾಯ
48. ಕೃಷ್ಮದೇವರಾಯನ ನಿಷ್ಠಾವಂತ ಪ್ರಧಾನಿ - ತಿಮ್ಮರಸ
49. “ ಯವನ ರಾಜ್ಯ ಪ್ರತಿಷ್ಠಾನ ಚಾರ್ಯ ’ ಎಂಬ ಬಿರುದನ್ನು ಕೃಷ್ಣದೇವರಾಯ ಪಡೆದನು
50. ಕೃಷ್ಣದೇವರಾಯನ ವಿರುದ್ದ ಜಿಹಾದ್ ಯುದ್ದವನ್ನು ಸಾರಿದವನು - ಬೀದರ್ ನ ಬಹಮನಿ ಸುಲ್ತಾನ ಮಹಮ್ಮದ್ ಷಾ ಹಾಗೂ ಬಿಜಾಪುರದ ಸುಲ್ತಾನನಾದ .ಯೂಸುಫ್ ಆದಿಲ್ ಷಾ
51. ಈ ಧರ್ಮಯುದ್ದ ನಡೆದ ಪ್ರದೇಶ - ಕೋವಿಲ್ ಕೊಂಡ
52. ವಿಜಯನಗರ ಕೃಷ್ಣದೇವರಾಯನ ವಿರುದ್ದ ಹೋರಾಡಿದ ಉಮ್ಮತ್ತೂರಿನ ಪಾಳೆಗಾರ - ಗಂಗರಾಜ
53. ಗಂಗರಾಜನಿಂದ ವಶಪಡಿಸಿಕೊಂಡ ಪ್ರದೇಶ - ಶ್ರೀರಂಗ ಪಟ್ಟಣ್ಣ ಹಾಗೂ ಶಿವನ ಸಮುದ್ರ
54. ಕೃಷ್ಣದೇವರಾಯನನ್ನ ಎದುರಿಸಿದ ಒರಿಸ್ಸಾದ ದೊರೆ - ಪ್ರತಾಪರುದ್ರ
55. ಪೊರ್ಚುಗೀಸರೊಡನೆ ಉತ್ತಮವಾಗಿ ಸಂಬಂಧ ಹೊಂದಿದ್ದ ವಿಜಯನಗರದ ದೊರೆ - ಕೃಷ್ಣದೇವರಾಯ
56. ಕೃಷ್ಣದೇವರಾಯ ಸಾವನ್ನು ಕಂಡುಕೊಂಡಿದ್ದು - ಕ್ರಿ.ಶ.1529 ರಲ್ಲಿ
57. ತುಂಗಭದ್ರೆ ನದಿಗೆ ಅಡ್ಡಲಾಗಿ ಅಣಿಕಟ್ಟನ್ನು ನಿರ್ಮಿಸಿದ ವಿಜಯನಗರ ್ರಸ - ಕೃಷ್ಣದೇವರಾಯ
58. ಕೃಷ್ಣದೇವರಾಯ ತೋಡಿಸಿದ ಕಾಲುವೆ - ಕೊಡಗಲ್ ಹಾಗೂ ಬಸವಣ್ಣ ಕಾಲುವೆ
59. ಅಮುಕ್ತ ಮೌಲ್ಯದ ಕೃತಿಯ ಕರ್ತೃ - ಕೃಷ್ಣದೇವರಾಯ
60. ಅಮುಕ್ತ ಮೌಲ್ಯದ ಕತಿಯು - ತೆಲುಗು ಭಾಷೆಯಲ್ಲಿದೆ
61. ಅಮುಕ್ತ ಮೌಲ್ಯದ ಇನ್ನೋಂದು ಹೆಸರು - ವಿಷ್ಣುಚಿತ್ತಿಯಮು
62. ಕೃಷ್ಣದೇವರಾಯ ಆಸ್ಥಾನದಲ್ಲಿದ ಕವಿಗಳಿಗೆ - ಅಷ್ಟದಿಗ್ಗಜರು ಎಂದು ಕರೆಯವುರು
63. ಮನುಚರಿತಮು ಕೃತಿಯ ಕರ್ತೃ - ಅಲ್ಲಸಾನಿ ಪೆದ್ದಣ್ಣ
64. ಆಂದ್ರಾಕವಿತಾ ಪಿತಾಮಹಾ - ಎಂಬ ಬಿರುದನ್ನು ಹೊಂದಿದ್ದ ಕವಿ - ಅಲ್ಲಾಸಾನಿ ಪೆದ್ದಣ್ಣ
65. ನಂದಿ ತಿಮ್ಮಣ್ಮ ನ ಕೃತಿ - ಪಾರಿಜಾತಹರಣಮು
66. ಕೃಷ್ಣದೇವರಾಯ ಕಟ್ಟಿಸಿದ ದೇವಾಲಯ - ಹಜಾರ ರಾಮಸ್ವಾಮಿ ಹಾಗೂ ವಿಠಲ ಸ್ವಾಮಿ ದೇವಲಾಯ
67. ಮಹಾನವಮಿ ದಿಬ್ಬ ಅಥವಾ ಸಿಂಹಾಸನ ವೇದಿಕೆ ್ಥಾವ ವಿಜಯಲಯ ನಿರ್ಮಿಸಿದವರು - ಕೃಷ್ಣದೇವರಾಯ
68. ತನ್ನ ತಾಯಿ ನಾಗಲೆಯ ಸ್ಮರಮಾರ್ಥವಾಗಿ ನಿರ್ಮಿಸಿದ ನಗರ - ನಾಗಲಾಪುರ
69. ಕೃಷ್ಣದೇವರಾಯ ನಂತರ ಅಧಿಕಾರಕ್ಕೆ ಬಂದವರು - ಅಚ್ಚುತರಾಯ
70. ಅಚ್ಚುತನ ವಿರೋಧಿ - ಅಳಿಯ ರಾಮರಾಯ
ಅಳಿಯ ರಾಮರಾಯ
71. ಈತನ ಮಂತ್ರಿ - ತಿರುಮಲ
72. ಈತನ ಸೇನಾಧಿಕಾರಿ - ವೆಂಕಟಾದ್ರಿ
73. ತಾಳಿಕೋಟೆ ಯುದ್ದ ಗತಿಸಿದ ವರ್ಷ - ಕ್ರಿ.ಶ 1565 ರಲ್ಲಿ
74. ಯುದ್ದ ನಡೆದಿದ್ದು - ಷಾಹಿ ಮನೆತನ ಹಾಗೂ ವಿಜಯನಗರಕ್ಕೆ
75. ತಾಳಿಕೋಟೆ ಯುದ್ದದಲ್ಲಿ ವಿಜಯ ನಗರದ ಮನೆತನ ಸೋಲಲು ಕಾರಣ ಪ್ರಮುಖ ಕಾರಣ - ಸೈನಿಕ ಕಾರಣ
76. ತಾಳಿಕೋಟೆ ಯುದ್ದದ ನಂತರ ತಿರುಮಲನು ಪಲಾಯನ ಮಾಡಿದ್ದು - ಚಂದ್ರಗಿರಿಗೆ
77. “ A forgotten Empire ” ಅಥವಾ “ ಮರೆತು ಹೋದ ಸಾಮ್ರಾಜ್ಯ ” ಕೃತಿಯ ಕರ್ತೃ - Robert Seevel
78. ಹಂಪಿಯಲ್ಲಿ ಹುಲಿ ಹಾಗೂ ಇತರ ಕಾಡು ಪ್ರಾಣಿಗಳು ವಾಸಿಸುತ್ತಿದ್ದವು ಎಂಬ ಹೇಳಿಕೆಯನ್ನು ನೀಡಿದವರು - ಿಟಲಿಯ ಪ್ರವಾಸಿ ಫೆಡ್ರಿಕ್
79. ತುಳುವ ವಂಶದ ಆಳ್ವಿಕೆ ಅಂತ್ಯವಾಗಿದ್ದು - ಕ್ರಿ.ಶ. 1570 ರಲ್ಲಿ ಸದಾಶಿವ ರಾಯನನ್ನ ಕೊಲೆ ಮಾಡುವುದರೊಂದಿಗೆ ಅಂತ್ಯ ಕಂಡಿತು
80. ಹಂಪೆಯು ಈ ನದಿಯ ದಂಡೆಯ ಮೇಲಿದೆ - ತುಂಗಾ ಭದ್ರ
81. ವಿಜಯ ನಗರ ಸಾಮ್ರಾಜ್ಯದ ರಾಜಧಾನಿ - ಹಂಪೆ
82. ಈ ರಾಜ್ಯದ ರಾಜ ಲಾಂಛನ - ವರಾಹ
83. ಹರಿಹರ ಹಾಗೂ ಬುಕ್ಕರು ತಂದೆ ಈ ರಾಜನ ಆಸ್ಥಾನದಲ್ಲಿದ್ದರು - ಕಂಪಲಯರಾಜ ್ಥವಾ ಕಂಪಿಲರಾಯ
84. ಕುಮಾರ ರಾಮನ ಕೃತಿಯ ಕರ್ತೃ - ನಂಜುಂಡ
ಸಂಗಮ ವಂಶ
85. ಸಂಗಮ ವಂಶದ ಮೊದಲ ದೊರೆ - ಹರಿಹರ
86. ಇವನ ರಾಜಧಾನಿ - ಆನೆಗೊಂದಿ
87. ಹರಿಹರನ ಬಿರುದುದಗಳು - ಪೂರ್ವ ಪಶ್ಚಿಮ ಸಮುದ್ರಾದೇಶ್ವರ , ಭಾಷೆಗೆ ತಪ್ಪದ ರಾಯರ ಗಂಡ ರಾಜ ಪರಮೇಶ್ವರ , ಅರಿರಾಯ ವಿಭಾಡ , ಹಾಗೂ ವೇದಾಮಾರ್ಗ ಸ್ಥಾಪನ ಚಾರ್ಯ
88. ಮಥುರಾ ವಿಜಯಂ ಅಥವಾ ಕಂಪಣರಾಯ ವಿಜಯಂ ಕೃತಿಯ ಕ್ರತೃ - ಬುಕ್ಕರಾಯನ ಪತ್ನಿ - ಗಂಗಾಂಬಿಕೆ
89. ವೇದಾಮಾರ್ಗ ಪ್ರವರ್ತಕ ಎಂಬ ಬಿರುದನ್ನು ಹೊಂದಿದ್ದ ದೊರೆ - 1 ನೇ ಬುಕ್ಕರಾಯ
90. ಕರ್ನಾಟಕ ವಿದ್ಯಾ ವಿಲಾಸ ಬಿರುದಿನ ಕರ್ತೃ - 2 ನೇ ಹರಿಹರ
91. 1 ನೇ ದೇವರಾಯನ ಆಸ್ಥಾನಕ್ಕೆ ಾಗಮಿಸಿದ್ದ ವಿದೇಶಿ ಯಾತ್ರಿಕ - ನಿಕೋಲೋ ಕೊಂತಿ
92. 2 ನೇ ದೇವರಾಯನ ಮತ್ತೊಂದು ಬಿರುದು - ಗಜಬೇಂಟೆಕಾರ
93. ಈತನ ಆಸ್ಥಾನಕ್ಕೆ ಪರ್ಶಿಯಾದ ರಾಯಭಾರಿ - ಅಬ್ದುಲ್ ರಜಾಕ್
94. ಈತನ ಆಸ್ಥಾನ ಕವಿ - ಕುಮಾರ ವ್ಯಾಸ
ಸಾಳುವ ವಂಶ
95. ಈ ಸಂತತಿಯ ಸ್ಥಾಪಕ - ಸಾಳುವ ನರಸಿಂಹ
ತುಳುವ ವಂಶ
96. ತುಳುವ ವಂಶವನ್ನು ಆರಂಬಿಸಿದವರು - ವೀರನರಸಿಂಹ
97. ಕೃಷ್ಣದೇವರಾಯನ ಕಾಲವನ್ನು ದಕ್ಷಿಣ ಭಾರತದ ಸಾಂಸ್ಕೃತಿಕ ಸಮ್ಮಿಲನ ಕಾಲ ಎಂದು ಕರೆಯಲಾಗಿದೆ
98. ಕೃಷ್ಣದೇವರಾಯನ ಪ್ರಧಾನ ಮಂತ್ರಿ - ಸಾಳ್ವ ತಿಮ್ಮರಸ
99. ದಕ್ಷಿಣ ಸಮುದ್ರಾಪತಿ ಎಂದು ಬಿರುದು ಹೊಂದಿದವರು - ಕೃಷ್ಣದೇವರಾಯನ
100. ಕೃಷ್ಣದೇವರಾಯನ ದಕ್ಷಿಣ ಸಮುದ್ರಾಪತಿ ಎಂಬ ಬಿರುದನ್ನ ಶ್ರೀಲಂಕಾದ ವೀರಬಾಹುವನ್ನ ಸೋಲಿಸಿ ಪಡೆದನು
ಪ್ರಮುಖ ಕೃತಿಗಳು
101. ಅಮುಕ್ತಮೌಲ್ಯದ ( ತೆಲುಗು ) ಜಾಂಬವತಿ ಕಲ್ಯಾಣ ( ಸಂಸ್ಕೃತ ) - ಇದರ ಕರ್ತೃ - ಕೃಷ್ಣದೇವರಾಯನ
102. ಕರ್ನಾಟಕ ಕೃಷ್ಣರಾಯ ಭಾರತ ಕಥಾ ಮಂಜರಿಯ ಕರ್ತೃ - ತಿಮ್ಮಣ್ಣ ಕವಿ
ಅರವೀಡು ಸಂತತಿ
103. ಈ ಸಂತತಿಯ ಆರಂಬಿಕ ದೊರೆ - ತಿರುಮಲ
104. ರಾಜಧಾನಿ - ಪೆನುಗೊಂಡ
105. ವಿಜಯನಗರ ಕೊನೆಯ ಅರಸ - 3 ನೇ ಶ್ರೀರಂಗರಾಯ
106. ವಿಜಯನಗರ ಸಾಮ್ರಾಜ್ಯ ಪತನಗೊಂಡಿದ್ದು - 1681 ರಲ್ಲಿ
Extra tips
107. ಹಕ್ಕ ಬುಕ್ಕರು - ಓರಂಗಲ್ಲಿನ ಪ್ರತಾಪರುದ್ರನ ಆಸ್ಥಾನದಲ್ಲಿದ್ದರು
108. ವಿದ್ಯಾರಣ್ಯರ ಮೊದಲ ಹೆಸರು - ಮಾಧವ ( ಸಾಮ್ರಾಜ್ಯ ಸ್ಥಾಪಿಸಲು ಮಾರ್ಗದರ್ಶಕರು 1386 ಕಲ್ಲಿ ಕಾಲವಾದರು )
109. ಹರಿಹರ - ಹೊಯ್ಸಳರ ಮಾಂಡಲಿಕ
110. ಬಹಮನಿ ಸಾಮ್ರಾಜ್ಯದ ಸ್ಥಾಪಕ - ಅಲ್ಲಾವುದ್ದಿನ್ ಹಸನ್ ಬಹಮನ್ ಷಾ
111. ತಾಳಿಕೋಟೆ ಕದನದ ಇನ್ನೋಂದು ಹೆಸರು - ರಕ್ಕಸತಂಗಡಿ 1565 ಜನವರಿ 23
112. ವಿಜಯನಗರ ರಾಜಧಾನಿಯ ಈಗಿನ ಹೆಸರು - ಹಂಪೆ
113. ಗದುಗಿನ ನಾರಾಯಣಪ್ಪ ಎಂದು ಕುಮಾರವ್ಯಾಸನನ್ನ ಕರೆಯಲಾಗಿದೆ
114. ವಿಜಯನಗರ ಸಾಮ್ರಾಜ್ಯಕ್ಕೆ ಬಂದಿದ್ದು ಪೋರ್ಚುಗೀಸ್ ರಾಯಭಾರಿ - ಅಲ್ಬುಕರ್ಕ್
115. “ ಹಿಂದೂ ರಾಯ ಸುತ್ತಾಣ ” ಎಂಬುದು ವಿಜಯ ನಗರ ಅರಸರ ವಿಶಿಷ್ಟ ಬಿರುದು .
116. ಈ ರಾಜವಂಶದ ಕುಲದೇವರು - ಶ್ರೀವಿರೂಪಾಕ್ಷ
117. ದಕ್ಷಿಮ ಬಾರತವನ್ನಾಳಿತ ಅರಸರಲ್ಲಿಯೂ ಶ್ರೇಷ್ಠ ಅರಸ - ಕೃಷ್ಣದೇವರಾಯ .
118. ಕೃಷ್ಣದೇವರಾಯನಿಗೆ “ ಕನ್ನಡ ರಾಜ್ಯ ರಮಾರಮಣ ” ಎಂಬ ಬಿರುದಿತ್ತು
119. ವಿಜಯ ನಗರದ ಪ್ರಾಚೀನ ರಾಜಧಾನಿ - ಆನೆಗೊಂಡಿ
120. ವಿಜಯನಗರ ಎಂಬ ಹೆಸರಿನಲ್ಲಿ ಹೊಸ ರಾಜಧಾನಿಯನ್ನು ನಿರ್ಮಿಸಿದ ಕೀರ್ತಿ - ಬುಕ್ಕರಾಯನಿಗೆ ಸಲ್ಲುತ್ತದೆ .
121. ವಿಜಯನಗರ ದೇವಾಲಯಗಳಲ್ಲರುವ ಹೆಬ್ಬಾಗಿಲಿನ ಎತ್ತರವಾದ ಗೋಪುರಗಳನ್ನು - ರಾಯಗೋಪುರ ಎಂದು ಕರೆಯುವರು .
122. ಖುರಾನಿನ ಪ್ರತಿಗಳನ್ನು ತನ್ನ ಆಸ್ಥಾನದ ಎತ್ತರವಾದ ಪೀಠದ ಮೇಲೆ ಇರಿಸಿದ್ದ ಅರಸ - 2ನೇ ದೇವರಾಯ
123. ಹಕ್ಕಬುಕ್ಕರಿಗೆ ಸಾಮ್ರಾಜ್ಯ ಸ್ಥಾಪನೆಗೆ ಅಶೀರ್ವದಿಸಿದ ಗುರುಗಳ ಹೆಸರು - ಕಾಶೀ ವಿಲಾಪ ಕ್ರಿಯಾ ಶಕ್ತಿ ಯತಿಗಳು
124. ವಿಜಯನಗರ ಪ್ರಸ್ತುತ - ಬಳ್ಳಾರಿ ಜಿಲ್ಲೆಯಲ್ಲಿದೆ
125. 2 ನೇ ದೇವರಾಯನ ದಂಡ ನಾಯಕ - ಲಕ್ಕಣ ದಂಡೇಶ
126. ಲಕ್ಕಣ ದಂಡೇಶನ ಕೃತಿ - ಶಿತತ್ವ ಚಿಂತಾಮಣಿ
127. ಕರ್ನಾಟಕ ಭಾರತಿ ಕಥಾಮಂಜರಿಯ ಕರ್ತೃ - ಕುಮಾರವ್ಯಾಸ
128. ಕೃಷ್ಣದೇವರಾಯನ ಮಾತ ಪಿತೃಗಳು - ನರಸನಾಯಕ ಹಾಗೂ ನಾಗಲಾಂಬಿಕೆ
129. ತುಳುವ ವಂಶದ ಕೊನೆಯ ಅರಸ - ಸದಾಶಿವರಾಯ
130. ಅರವೀಡು ಸಂತತಿಯ ಕೊನೆಯ ಅರಸ - 3 ನೇ ಶ್ರೀರಂಗ
ವಿಜಯ ನಗರದ ಆಡಳಿತ
131. ವಿಜಯನಗರದ ಪ್ರಾಂತ್ಯಧಿಕಾರಿಗಳಿಗೆ ಇದ್ದ ಪದನಾಮ - ನಾಯಕರ್
132. ಗ್ರಾಮ ಸಭೆಯ ಆಡಳಿತ - ಆಯಗಾರರು
133. ವಿಜಯನಗರ ಅರಸರು ದೇವಾಲಯಗಳ ನಿರ್ಮಾಣಕ್ಕೆ ಹೆಚ್ಚಾಗಿ “ ಬೆಮಚುಕಲ್ಲು ” ಬಳಸಿದ್ದಾರೆ
134. ವಿಜಯನಗರ ಸಾಮ್ರಾಜ್ಯದಲ್ಲಿ ವಿವಿಧ ಇಲಾಖೆಯ ಮುಖ್ಯಸ್ಥನನ್ನು - ಸಂಪ್ರತಿ ಎಂದು ಕರೆಯುತ್ತಿದ್ದರು
135. ವಿಜಯ ನಗರ ಸಾಮ್ರಾಜ್ಯದ ನಾಣ್ಯಗಳು - ಹೊನ್ನು , ಪಗೋಡ , ಗದ್ಯಾಣ , ಹಗ , ವೀಸ , ಕಾಸು, ಮತ್ತು ಜೀತಲ್
136. ದಸರಾ - ಇವರ ರಾಷ್ಟೀಯ ಹಬ್ಬಲಾಗಿತ್ತು
137. ವಿಜಯನಗರ ಅರಸರ ಸಾಹಿತ್ಯಕ ಪ್ರಗತಿಯನ್ನು - “ classical Age ” ಎಂದು ಕರೆಯುವರು
138. ಜೈಮಿನಿ ಭಾರತ ಕೃತಿಯ ಕರ್ತೃ - ಲಕ್ಷ್ಮೀಶ
139. ತೊರವೆ ರಾಮಾಯಣದ ಕರ್ತೃ - ನರಹರಿ
140. ಮೊಹಿನಿ ತರಂಗಿನಿ ಯ ಕರ್ತೃ - ಕನಕದಾಸ
141. ಶೈವರ ಅಜಂತಾ - ಎಂದು ಕರೆಯಲ್ಪಡುವ ದೇವಾಲಯ - ಲೇಪಾಕ್ಷಿ
142. ಕರ್ನಾಟಕ ಸಂಗೀತದ ಪಿತಾಮಹಾ - ಪುರಂದರದಾಸರು
143. ವಿಜಯನಗರದ ಪ್ರಾಂತಿಯ ಆಡಳಿತದ ವಿಬಾಗಗಳು - ಮಂಡಲ ಮತ್ತು ಅಮರ ನಾಯಕ
144. ಮಹಾನಾಡು ಪ್ರಭು - ಜಿಲ್ಲಾಧಿಕಾರಿ
145. ಪಟ್ಟಣದ ಮುಖ್ಯಸ್ಥ - ಪಟ್ಟಣ ಸ್ವಾಮಿ
146. ಆಯಗಾರರು - ಗ್ರಾಮದ ಸೇವಕ
147. ಗ್ರಾಮದ ಮುಖಂಡ - ಗೌಡ ಅಥಾವ ರೆಡ್ಡಿ
148. ತಳಾರಿ - ಪೊಲೀಸ್ ಕಾರ್ಯವನ್ನು ನಿರ್ವಹಿಸುತ್ತಿದ್ದ ವ್ಯಕ್ತಿ
149. ಅಗ್ರಹಾರದ ಆಡಳಿತವನ್ನು ನೋಡಿಕೊಳ್ಳುವವರು - ಮಹಾಜನ ಸಭೆ
150. ರಾಯರೇಖಾ ಪದ್ದತಿ - ಭೂಮಿಯನ್ನ ಅಳತೆ ಮಾಡುವ ಪದ್ದತಿ
151. ಕ್ರಿಸ್ತ ಪುರಾಣ ಕೃತಿಯ ಕರ್ತೃ - ಥಾಮಸ್ ಸ್ಟೀಫನ್
152. ಪುರಂದರ ದಾಸರು ಹುಟ್ಟಿದ್ದು - ಮಹಾರಾಷ್ಟ್ರದ ಪುರಂದರ ಗಡದಲ್ಲಿ 1484 ರಲ್ಲಿ ಜನಿಸಿದರು
153. ಪುರಂದರ ದಾಸರ ತಂದೆ ವರದಪ್ಪ ನಾಯಕ ತಾಯಿ - ಸರಸ್ವತಿ ಬಾಯಿ ಅಥಾವ ಲಕ್ಷ್ಮೀ ಬಾಯಿ
154. ಪುರಂದರ ದಾಸರು ಇವರ ಮೊದಲ ಹೆಸರು - ಶ್ರೀನಿವಾಸ ನಾಯಕ ಅಥಾವ ಕೃಷ್ಣಪ್ಪ ನಾಯಕ
155. ಪುರಂದರ ದಾಸರು ಇವರಿಗೆ ಪುರಂದರ ಎಂದು ಎಂದು ನಾಮಕರಣ ಮಾಡಿದವರು - ವ್ಯಾಸರಾಯರು
156. ಈಸ ಬೇಕು ಇದ್ದು ಜಯಿಸ ಬೇಕು - ಈ ಹೇಳಿಕೆಯನ್ನ ನೀಡಿದವರು - ಪುರಂದರ ದಾಸರು
157. ಪುರಂದರ ದಾಸರು ಅಂಕಿತ - ಪುರಂದರ ವಿಠಲ
Reading Corner ( Ctrl + Mouse Click)
‘साइमन कमीशन’ के बहिष्कार के दौरान हुए लाठी चार्ज के कारण किस नेता की मृत्यु हो गई ?
‘ऐन एरिया ऑफ डार्कनेस’ किसकी रचना है ?
प्रेजेंटेशन/स्लाइड शो तैयार करने के लिए सामान्यतः कौन-सा एप्लिकेशन प्रयोग किया जाता है ?
पृथ्वी के सबसे निकट कौन सा ग्रह है ?
‘गैम्बिट’ शब्द किस खेल से सम्बन्धित है ?
भारत ने किस वर्ष एवं कहाँ आयोजित ओलम्पिक खेल में पहला स्वर्ण पदक जीता था ?
सल्तनतकालीन किस सुल्तान ने सर्वप्रथम किसानों पर ‘सिंचाई कर’ तथा ब्राह्मणों पर ‘जजिया कर’ लगाया ?
कांग्रेस के प्रतिनिधि के रूप में गाँधी जी ने किस एकमात्र गोलमेज सम्मेलन में भाग लिया था ?
सीपीयू का सबसे महत्त्वपूर्ण भाग कौन सा होता है ?
संयुक्त राष्ट्र संघ का महासचिव बनने वाला पहला अफ्रीकी राष्ट्रीय व्यक्ति कौन था ?
‘कीर्तन’ कहाँ का प्रमुख लोक नृत्य है ?
‘सघ की भाषा हिन्दी और लिपि देवनागरी होगी।’ यह संविधान के किस अनुच्छेद में कहा गया है ?
उत्तर प्रदेश का सर्वाधिक प्राचीन संग्रहालय कहाँ स्थित है ?
भारत की प्रथम महिला शासक कौन थी ?
राजस्थान में त्यौहारों का आगमन किस त्यौहार से माना जाता है ?
वाणिज्यिक कर.दाताओं के लिए त्ठप् की ई.भुगतान प्रणाली चालू करने वाला देश का प्रथम राज्य कौन-सा है ?
टैगोर पुरस्कार किस क्षेत्र में शुरू किया गया है ?
पीले रंग का पूरक रंग कौन-सा है ?
उत्तर.पूर्वी रेलवे का मुख्यालय कहां स्थित है ?
‘अखिल भारतीय किसान सभा’ (1936 ई.) के संस्थापक कौन थे ?
भारत में राष्ट्रीय आय का आकलन पहली बार किसने किया था ?
गणना और तुलना के लिए कम्प्यूटर के किस भाग का प्रयोग किया जाता है ?
पहली भारतीय महिला जो अन्टार्कटिका पर पहुँची ?
भारतीय अर्थव्यवस्था को सबसे अच्छे ढंग से किन शब्दों में व्यक्त किया जा सकता है ?
उपभोक्ता दिवस कब मनाया जाता है ?
केन्द्रीय मन्त्रिपरिषद् ने किस तिथि को राष्ट्रीय शहरी स्वास्थ्य मिशन को मंजूरी दी ?
कौन राममोहन राय के तत्काल बाद ब्रह्म समाज का प्रमुख बना ?
भारतीय संविधान के किस अनुच्छेद में किसी भी प्रकार छुआछूत को असंवैधानिक घोषित किया गया है ?
कैला देवी का विश्व प्रसिध्द मन्दिर राजस्थान के किस जिले में स्थित है ?
सबसे विशाल जीवित स्तनपायी कौन सा है ?
किस राज्य में रंगनाथित्तु पक्षी अभयारण्य स्थित है ?
कंप्यूटर प्रोग्राम हाइ लेवल प्रोग्रामिंग लैंग्वेज में लिखे जाते हैं, तथापि प्रोग्राम के मानव पठनीय पाठ को क्या कहते हैं ?
सर्वाधिक सोने के सिक्के किस काल में चलाए गए ?
सुवर्ण सौधा किस राज्य का विधानसभा भवन है ?
भारत के संविधान की किस अनुसूची में वे तीन सूचियां हैं, जो संघ और राज्यों के बीच शक्तियों का विभाजन करती हैं ?
Managed Services By:
www.upscgk.com
Home
About us
Services
Terms
Team
Sitemap
Contact