|
Skip Navigation Links
Home
>
GK Post
Home
Hindi GK
UPSC GK
State GK
South India
Tamil
Telugu
Kannada
Malayalam
West India
Marathi
Gujarati
MP GK
Chhattisgarh
North India
RPSC
Haryana
UP GK
Uttarakhand
Himachal
Delhi
East India
Bihar
Jharkhand
Educational Quiz
College Quiz
A-O Level
Medical
Medical-PG
Engineering
GATE
MBA-BBA
Aptitude
IT Eng.
International
USA
UK
MCQ GK
Exam Quiz
old Exams
जीवनी
नौकरी
विशेष
search
Article
ಚೀನಿ ಪ್ರವಾಸಿಗರ ಬರವಣಿಗೆಗಳು
4 Oct, 2015
Admin
ಚೀನೀ ಪ್ರವಾಸಿಗರ ಬರವಣಿಗಳು
1. ಬೌದ್ದ ಧರ್ಮ ಹಾಗೂ ಸಾಹಿತ್ಯವನ್ನು ಅಧ್ಯಯನ ಮಾಡಲು ಬಂದವರಲ್ಲಿ ಮೊದಲಿಗನಾದವನು- ಫಾಹಿಯಾನ್.
2. ಫಾಹಿಯಾನ್ ಭಾರತಕ್ಕೆ ಬಂದಾಗ ಆಳುತ್ತಿದ್ದ ರಾಜ ಮನೆತನ - ಗುಪ್ತರು
3. ಫಾಹಿಯಾನ್ ಕೃತಿ- ಘೋಕೋಕಿ
4. ಹ್ಯೂಯೆನ್ ತ್ಸಾಂಗನು ಭಾರತಕ್ಕೆ ಬಂದಿದ್ದು - ಕ್ರಿ.ಶ 7 ನೇ ಶತಮಾನದ ಪೂರ್ವದಲ್ಲಿ.
5. ಸಿಯುಕಿ ಗ್ರಂಥದ ಕರ್ತು - ಹ್ಯೂಯೆನ್ ತ್ಸಾಂಗ್
6. ಸಿ.ಯುಕಿ ಗ್ರಂಥ - ಮಹಾಯಾನ ಪಂಥದ ಬೆಳವಣಿಗೆಯ ಬಗೆಗೆ ತಿಳಿಸುತ್ತದೆ.
7. ಹ್ಯೂಯೆನ್ ತ್ಸಾಂಗನು ಕಲಿತ ವಿ ವಿ ನಿಲಯ - ನಲಂದಾ.
8. ಇತ್ಸಿಂಗ್ ನು ಭಾರತಕ್ಕೆ ಬಂದಿದ್ದು- ಏಳನೇ ಶತಮಾನದಲ್ಲಿ
9. ಬುದ್ದ ಚರಿತ ಕೃತಿಯ ಕರ್ತು-ಅಶ್ವಘೋಷ
10. ಕುಮಾರಪಾಲ ಚರಿತ ಕೃತಿಯ ಕರ್ತು-ಹೇಮಚಂದ್ರ
11. ಪೃಥ್ವಿರಾಜ ರಾಸೋ - ಚಾಂದ್ ಬರ್ದಾಯಿ
12. ರಘು ವಂಶ ನಾಟಕದ ಕರ್ತು- ಕಾಳಿದಾಸ.
ಸಾಹಿತ್ಯ ಆಧಾರಗಳು
1. ಆರ್ಯರ ಜೀವನ ಹಾಗೂ ಸಂಸ್ಕೃತಿಯ ಬಗೆಗೆ ಬೆಳಕು ಚೆಲ್ಲುವ ಗ್ರಂಥ- ವೇದಗಳು.
2. ಭಾರತದ ಎರಡು ಮಹಾಕಾವ್ಯಗಳು - ರಾಮಾಯಣ ಮತ್ತು ಮಹಾಭಾರತ
3. ಬೌದ್ದರ ಪ್ರಮುಖ ಕಾವ್ಯಗಳು - ದೀಪ ವಂಶ ಹಾಗೂ ಮಹಾವಂಶ.
4. ಆರ್ಯರ ಆಡಳಿತ ಕುರಿತು ಬೆಳಕು ಚೆಲ್ಲುವ ಕೃತಿ- ಅರ್ಥಶಾಸ್ತ್ರ.
5. ಅರ್ಥಶಾಸ್ತ್ರ ಕೃತಿಯ ಕರ್ತು- ಕೌಟಿಲ್ಯ
6. ನಂದರ ಪತನದ ಬಗೆಗೆ ತಿಳಿಸುವ ಕೃತಿ - ಮುದ್ರಾರಾಕ್ಷಸ
7. ಮುದ್ರಾರಾಕ್ಷಸದ ಕರ್ತು- ವಿಶಾಖದತ್ತ.
8. ಹರ್ಷವರ್ಧನನ ಕುರಿತು ತಿಳಿಸುವ ಕೃತಿ-ಹರ್ಷ ಚರಿತೆ
9. ಹರ್ಷಚರಿತೆಯ ಕರ್ತು - ಬಾಣಕವಿ
10. ಅಷ್ಟಾಧ್ಯಾಯಿ ಕೃತಿಯ ಕರ್ತು- - ಪಾಣಿನಿ
11. ಮಹಾಬಾಷ್ಯಾ ವನ್ನು ಬರೆದವರು - ಪತಂಜಲಿ
12. ಅಭಿಜ್ಞಾನ ಶಾಕುಂತಳದ ಕರ್ತು-ಕಾಳಿದಾಸ
13. ಕಾಶ್ಮೀರದ ದೊರೆಗಳ ಐಹಿತ್ಯ ತಿಳಿಸುವ ಕೃತಿ- ರಾಜತರಂಗಿಣಿ.
14. ರಾಜ ತರಂಗಿಣಿಯ ಕರ್ತು- ಕಲ್ಹಣ
15. ವಿಕ್ರಮಾಂತ ದೇವ ಚರಿತ ಕೃತಿಯ ಕರ್ತು-ಬಿಲ್ಹಣ
16. ಗೌಡಮಹೋ ಕೃತಿಯ ಕರ್ತು - ವಾಕ್ವತಿ
17. ರಾಮಪಾಲ ಚರಿತ ಕೃತಿಯ ಕರ್ತು- ಸಂಧ್ಯಾಕರನಂದಿ
18. ಚರತ ಸಂಹಿತೆಯ ಕರ್ತು- ಚರಕ
ವಿದೇಶಿ ಬರವಣಿಗೆಗಳು.
1. 1 ವಾಯುವ್ಯ ಭಾರತವನ್ನು ಪರ್ಶಿಯನ್ನರು ಗೆದ್ದ ಪ್ರಸಂಗವನ್ನು ತಿಳಿಸುವ ಗ್ರಂಥ - ಹೆರಡೊಟಸ್ ನ Historia.
2. ಅಲೆಗ್ಸಾಂಡರನ ದಂಡಯಾತ್ರೆಯನ್ನು ವರ್ಣಿಸಿದವರು -ಏರಿಯಾನ್ .
3. ತಾರೀಕ್-ಇ-ಹಿಂದ್ ಅಥವಾ ತೆಂತಕಿಕ್ - ಇ- ಯಾನ್- ಕೃರ್ತು-ಅಲ್ಪೆರೋನಿ.
4. ಪ್ರಾಚೀನ ಭಾರತದ ಇತಿಹಾಸಕ್ಕೆ ಒಳ್ಳೆಯ ಆಧಾರಗಳು - ಶಾಸನಗಳು.
5. ಇಂಡೋಗ್ರೀಕರ ಇತಿಹಾಸ ತಿಳಿಯಲು ಇರುವ ಏಕಮಾತ್ರ ಮೂಲ ಆಧಾರಗಳು- ನಾಣ್ಯಗಳು.
6. ನಾಣ್ಯಗಳ ಅಧ್ಯಯನವನ್ನು ಈ ಹೆಸರಿನಿಂದ ಕರೆಯವರು-ನ್ಯೂಮಿನ್ ಮ್ಯಾಟಿಕ್ಸ್.
7. ಶಿಲಪ್ಪಾವಿಗಾರಂ ಕರ್ತು- ಇಳಂಗೋ ಅಡಿಗಲ್
8. ಮಣಿ ಮೇಖಲೈ- ಸಾತ್ತನಾರ್.
9. ಯಾತ್ರಿಕ ಪ್ರಭು ಎಂದು ಕರೆಯಲ್ಪಟ್ಟವನ್ನು-ಹ್ಯೂಯೆನ್ ತ್ಸಾಂಗ್ .
10. ಶಿಲಾಶಾಸನದ ಪಿತಾಮಹಾ-ಅಶೋಕ.
ಪ್ರಕ್ತಾನ ಆಧಾರಗಳು.
1. ಪ್ರಕ್ತಾನ ಶಾಸ್ತ್ರ ಎಂದರೆ - ಶಾಸನಗಳು ಹಾಗೂ ಸ್ಮಾರಕಗಳಿಗೆ ಸಂಬಂಧಿಸಿದ ಮೂಲಾಧಾರಗಳು.
2. ಪ್ರಾಚೀನ ಭಾರತದ ಇತಿಹಾಸವನ್ನು ಅಧ್ಯಯನ ಮಾಡಲು ಇರುವ ಸೂಕ್ತ ಮೂಲಾಧಾರಗಳು-ಶಾಸನಗಳು.
3. ಹಾತಿಗುಂಪ ಶಾಸನದ ಕರ್ತು-ಖಾರವೇಲ.
4. ತಾಳಗುಂದ ಶಾಸನದ ಕರ್ತು-ಶಾಕುಸ್ಥವರ್ಮ.
5. ಶಾಸನಗಳ ಅಧ್ಯಯನವನ್ನು -ಎಫಿಗ್ರಫಿ ಎಂದು ಕರೆಯುವರು.
6. ನಾಣ್ಯಗಳ ಅಧ್ಯಯನಕ್ಕೆ ಈ ಹೆಸರಿದೆ- ನಾಣ್ಯಶಾಸ್ತ್ರ.
7. ಸಮುದ್ರ ಗುಪ್ತನ ಆಡಳಿತದ ಬಗೆಗೆ ಬೆಕು ಚೆಲುವ ಶಾಸನದ ಹೆಸರು-ಅಲಹಾಬಾದ್ ಸ್ತಂಭ ಶಾಸನ.
8. ಚೀನೀ ಪ್ರವಾಸಿಗರು ಭಾರತಕ್ಕೆ ಬಂದ ಉದ್ದೇಶ - ಬೌದ್ದ ಧರ್ಮದ ಪವಿತ್ರ ಗ್ರಂಥಗಳನ್ನು ಸಂಗ್ರಹಿಸಲು .
9. ಪುರಾಣಗಳು ಇತಿಹಾಸಕಾರನಿಗೆ ಸಹಾ.ಕವಾಗಿರುವುದು ಈ ವಿಷಯಕ್ಕೆ - ರಾಜಕೀಯ ಇತಿಹಾಸ ತಿಳಿಯಲು.
10. ಜಾತಕಗಳು ಇದಕ್ಕೆ ಸಂಬಂಧಿಸಿದೆ - ಬುದ್ದನ ಹಿಂದಿನ ಜನ್ಮ ತಿಳಿಯಲು
11. ಕುಮಾರ ಸಂಭವದ ಕವಿ-ಕಾಳಿದಾಸ.
12. ನೀತಿಸಾರದ ಲೇಖಕರು - ಕಾಮುಂದಕ
13. ಶಕಯುಗ ಪ್ರಾರಂಭಗೊಂಡ ವರ್ಷ-ಕ್ರಿ.ಶ.78.
14. ಸಂಧಿ ವಿಗ್ರಹ ಮಹಾದಂಡನಾಯಕ ಕುಮಾರಮಾತ್ಯ ಎಂಬ ಬಿರುದುಗಳ ಅರಸ- ಹರಿಷೇಣ.
15. ಆರ್ಯಭಟನಿಗೆ ಆಶ್ರಯ ನೀಡಿದವರು- ಗುಪ್ತರು.
16. ಭಾರತಕ್ಕೆ ಬಂದ ಮೊದಲ ಮುಸ್ಲಿಂ ಆಕ್ರಮಣಕಾರರು-ತುರ್ಕರು.
17. ತಾರಿಕ್ - ಇ-ಅಲಯ್ ಕೃತಿಯ ಕರ್ತು-ಅಮೀರ್ ಖುಸ್ರು.
18. ಪುರಾಣಗಳು ಎಷ್ಟಿವೆ-ಹದಿನೆಂಟು.
19. ಮೊಟ್ಟಮೊದಲು ಶಾಸನಗಳನ್ನು ಬರೆಯಿಸಿದ ಅರಸ - ಅಶೋಕ.
20. ವಿಕ್ರಮಾಂಕ ದೇವ ಚರಿತೆಯು- 6 ನೇ ವಿಕ್ರಮಾದಿತ್ಯನ ಜೀವನ ಚರಿತ್ರೆ.
21. ಮುದ್ರಾರಾಕ್ಷಸ- ಚಂದ್ರಗುಪ್ತ ಮೌರ್ಯನ ಇತಿಹಾಸಕ್ಕೆ ಸಂಬಂಧಿಸಿದೆ.
22. ಪೃಥ್ವಿರಾಜ ರಾಸೋ ಕೃತಿಯನ್ನು ಬರೆದವರು-ಝೀಯಾ ವುದ್ದೀನ್ ಬರಣಿ.
23. ಕಾಳಿದಾಸನಿಗೆ ಆಶ್ರಯ ಕೊಟ್ಟ ಮನೆತನ - ಗುಪ್ತರು.
24. ಗಾಥಶಪ್ತಪತಿ- ಪ್ರಾಕೃತ ಭಾಷೆಯಲ್ಲಿದೆ.
ಭಾರತದ ಭೌಗೋಳಿಕ ಲಕ್ಷಣಗಳು.
1. ಒಂದು ದೇಶದ ಇತಿಹಾಸ ಅಧ್ಯಯನಕ್ಕೆ ಅವಶ್ಯವಾದ ಅಂಶ- ಭೌಗೋಳಿಕ ರಚನೆ ಹಾಗೂ ಕಾಲಗಣನೆ .
2. ಕನೈರಿಯಾ ಗುಹಾಲಯದಿಂದ ಪ್ರಭಾವಿತವಾದ ಗುಹಾಲಯ -ಬಾದಾಮಿಯ ಗುಹಾಲಯ.
3. ಸಮುದ್ರ ಗುಪ್ತನ ದಂಡೆಯಾತ್ರೆಯಿಂದ ದುರ್ಬಲವಾದ ರಾಜವಂಶ-ಕಂಚಿಯ ಪಲ್ಲವರು.
4. ಗ್ರೀಕರ ಧಾಳಿಯಿಂದ ಭಾರತದಲ್ಲಿ ಬೆಳೆದ ಶಿಲ್ಪಕಲೆ -ಗಾಂಧಾರ ಶಿಲ್ಪ.
5. ಪ್ರಪಂಚದ ಏಳನೆಯ ದೊಡ್ಡ ರಾಷ್ಟ್ರ - ಭಾರತ .
6. ಭಾರತದ ಒಟ್ಟು ವಿಸ್ತೀರ್ಣ-32.87.563 ಚದರ ಕಿ.ಮೀ.ಗಳು.
7. ಉತ್ತರದಿಂದ ದಕ್ಷಿಣಕ್ಕೆ ಭಾರತದ ಉದ್ದ-3200 ಕಿ.ಮೀ.ಗಳು.
8. ಪೂರ್ವದಿಂದ ಪಶ್ಚಿಮಕ್ಕೆ ಭಾರತದ ಉದ್ದ-2980 ಕಿ.ಮೀ ಗಳು.
9. ಭಾರತದ ಸಮುದ್ರ ತೀರದ ಉದ್ದ - 7516 ಕಿ.ಮೀ.
10. ಭಾರತದ ಹಿಮಾಲಯದ ಅಂಚಿನಲ್ಲಿರುವ ಪರ್ವತ- ಹಿಮಾಲಯ ಪರ್ವತ.
11. ಅರಬ್ಬೀ ಸಮುದ್ರ ಇರುವುದು.- ಪಶ್ಚಿಮದಲ್ಲಿ.
12. ಬಂಗಾಳಕೊಲ್ಲಿ ಇರುವುದು- ಪೂರ್ವದಲ್ಲಿ.
13. ಹಿಂದೂ ಮಹಾಸಾಗರ ಇರುವುದು- ದಕ್ಷಿಣದಲ್ಲಿ.
14. ಹಿಮಾಲಯ ಪರ್ವತ ಶ್ರೇಣಿಯ ಉದ್ದ-4200 ಕಿ.ಮೀ ಗಳು.
15. ಉತ್ತರ ಭಾರತದ ಅತ್ಯಂತ ಉದ್ದವಾದ ನದಿಗಳು- ಸಿಂಧೂ,ಗಂಗಾ,ಬ್ರಹ್ಮಪುತ್ರ.
Reading Corner ( Ctrl + Mouse Click)
भारत का कौन सा राज्य कॉफी एवं सिल्क के उत्पादन में 70 प्रतिशत का योगदान देता है ?
भारत का पहला कंप्यूटर कहां स्थापित किया गया था ?
उच्च न्यायालय के न्यायाधीश किस आयु तक अपना पद धारण कर सकते हैं ?
भारतीय प्रतीक पर उत्कीर्ण ‘सत्यमेव जयते’ कहाँ से लिया गया है ?
भारत में अधिकतम ड्डषि योग्य क्षेत्र घेरने वाली फसल है ?
बिहार में 1857 ई. के विद्रोह को किसने नेतृत्व प्रदान किया था ?
भारतीय संविधान के अनुच्छेद 17 में क्या उपबंध किया गया है ?
समुद्र में डूबी वस्तु का पता लगाने के लिए किस यंत्र का प्रयोग किया जाता है ?
राधास्वामी मत का मुख्य केन्द्र दयालबाग उत्तर प्रदेश के किस जिले में स्थित है ?
पुस्तक ‘कामायनी’ के रचयिता कौन हैं ?
कौन-सा ग्रह सूर्य की एक परिक्रमा पूरी करने में सबसे कम समय लेता है ?
कुम्भ का मेला उत्तर प्रदेश के किस नगर में लगता है ?
मधुमक्खियों का पालना क्या कहलाता है ?
कौन-सा पुच्छल तारा 76 वर्ष बाद दिखाई देता है ?
भारतीय रिजर्व बैंक का राष्ट्रीयकरण कब किया गया था ?
किस राज्य में 205 एकड़ भूमि में रु. 162 करोड़ की लागत से भारतीय राष्ट्रीय रक्षा विश्वविद्यालय की स्थापना को केन्द्रीय कैबिनेट ने मंजूरी दी है ?
सीपीयू का सबसे महत्त्वपूर्ण भाग कौन सा होता है ?
दिन और रात कहाँ बराबर होते हैं ?
‘आइस हॉकी’ किस देश का राष्ट्रीय खेल है ?
भारत का संविधान किसका प्रतिनिधित्व करने के लिए राष्ट्रपति द्वारा लोकसभा के दो सदस्यों के नामांकन के लिए मुहैया करता है ?
भारत का सबसे बड़ा व्यावसायिक बैंक कौन सा बैंक है ?
होम रूल लीग किसने शुरू की थी ?
सुभाषचन्द्र बोस ने भारतीय राष्ट्रीय काँग्रेस से निकलने के बाद किस पार्टी की स्थापना की थी ?
किसके द्वारा एकाधिकारी प्रतियोगिता का सिध्दांत विकसित किया गया है ?
विजय केलकर समिति की रिपोर्ट किससे सम्बन्धित थी ?
जवाहरलाल नेहरू राष्ट्रीय सौर मिशन कब शुरू किया गया था ?
www के आविष्कारक व प्रवर्तक कौन हैं ?
विश्व स्वास्थय संगठन (WHO की स्थापना कब हुई ?
सूर्य एवं पृथ्वी के बीच न्यूनतम दूरी (उपसौर) प्रत्येक वर्ष किस दिन होती है ?
भारत का प्रधानमंत्री बनने के लिए अपेक्षित न्यूनतम आयु कितनी होनी चाहिए?
सरकार के विरुध्द अविश्वास प्रस्ताव संसद के किस सदन में लाया जाता है ?
भारत में राष्ट्रीय आय संमकों का आकलन किस संगठन के द्वारा किया जाता है ?
‘फिरगी’ मूलतः किस भाषा का शब्द है ?
‘चार मीनार’ कहाँ स्थित है ?
किस राज्य का ‘घण्टा मरदाला’ प्रमुख लोक नृत्य है ?
Managed Services By:
www.upscgk.com
Home
About us
Services
Terms
Team
Sitemap
Contact