|
Skip Navigation Links
Home
>
GK Post
Home
Hindi GK
UPSC GK
State GK
South India
Tamil
Telugu
Kannada
Malayalam
West India
Marathi
Gujarati
MP GK
Chhattisgarh
North India
RPSC
Haryana
UP GK
Uttarakhand
Himachal
Delhi
East India
Bihar
Jharkhand
Educational Quiz
College Quiz
A-O Level
Medical
Medical-PG
Engineering
GATE
MBA-BBA
Aptitude
IT Eng.
International
USA
UK
MCQ GK
Exam Quiz
old Exams
जीवनी
नौकरी
विशेष
search
Article
ಜೈನ ಧರ್ಮ
4 Oct, 2015
Admin
ಜೈನ ಧರ್ಮ
ಜೈನ ಹಾಗೂ ಬೌದ್ಧ ಮತದ ಸಂಸ್ಥಾಪಕರು - ಕ್ಷತ್ರಿಯರು
ಜೈನಧರ್ಮದ 23 ನೇ ತೀರ್ಥಂಕರ - ಪಾರ್ಶ್ವನಾಥ
ಜೈನಧರ್ಮದ 24 ನೇ ತೀರ್ಥಂಕರ - ಮಹಾವೀರ
ಪಾರ್ಶ್ವನಾಥನ ತಂದೆಯ ಹೆಸರು - ಅಶ್ವಸೇನಾ
ಜೈನ ಧರ್ಮದ ಸ್ಥಾಪಕ - ಮಹಾವೀರ
ಮಹಾವೀರ ಜನಿಸಿದ ವರ್ಷ - ಕ್ರಿ.ಪೂ. 599 ಅಥವಾ 540
ಮಹಾವೀರ ಜನಿಸಿದ ಪ್ರದೇಶ - ಪಾಟ್ನ ಸಮೀಪದ ಕುಂಡಲಿವನ ಅಥವಾ ಕುಂದಗ್ರಾಮ
ಮಹಾವೀರನ ತಂದೆಯ ಹೆಸರು - ಸಿದ್ಧಾರ್ಥ
ಸಿದ್ಧಾರ್ಥ ಈ ಜನಾಂಗದ ್ರಸ - ಜ್ಞಾತ್ರಿಕರೆಂಬ , ಕ್ಷತ್ರಿಯ ಜನಾಂಗ
ಮಹವೀರನ ತಾಯಿಯ ಹೆಸರು - ತ್ರಿಶಲಾದೇವಿ
ಮಹಾವೀರ ವಿವಾಹವಾಗಿದ್ದು - 18 ನೇ ವಯಸ್ಸಿನಲ್ಲಿ
ಮಹಾವೀರನ ಪತ್ನಿಯ ಹೆಸರು - ಯಶೋಧರೆ
ಮಹಾವೀರ ಕೈವಲ್ಯ ಜ್ಞಾನವನ್ನು ಪಡೆದ ಗ್ರಾಮದ ಹೆಸರು - ಜ್ರುಂಬಕ
ಮಹಾವೀರನು ಜೀವನದ ಅಂತ್ಯ ದಿನಗಳನ್ನು ಈ ಪ್ರದೇಶದಲ್ಲಿ ಕಳೆದನು - ಬಿಹಾರದ ಪಾವಾ ಪುರಿ ಎಂಬಲ್ಲಿ
ಮಹಾವೀರನು ನಿರ್ವಾಣ ಹೊಂದಿದ ವರ್ಷ - ಕ್ರಿ.ಪೂ.527
ಜೈನ ಧರ್ಮದ ಮುಖ್ಯ ಗುರಿ - ಆತನ ಮುಕ್ತಿ ಮತ್ತು ಲೌಕಿಕ ಸಂಬಂಧಗಳಿಂದ ಶಾಶ್ವತ ಬಿಡುಗಡೆ
ಮಹಾವೀರನ ತತ್ವಗಳು
ಅಹಿಂಸೆ
ಸತ್ಯ ಸಂಧತೆ
ಕಳ್ಳತನ ಮಾಡದಿರುವುದು
ಸಂಪತ್ತಿನ ಬಗ್ಗೆ ವ್ಯಾಮೋಹ ಕೂಡದು
ಬ್ರಹ್ಮಚಾರ್ಯ
ಮಹಾವೀರನ ರತ್ನ ತ್ರಯಗಳು
A. ಸತ್ಯದಲ್ಲಿ ನಂಬಿಕೆ - ಸಮ್ಯಕ್ ದರ್ಶನ
B. ಉತ್ತಮ ಜ್ಞಾನ - ಸಮ್ಯಕ್ ಜ್ಞಾನ
C. ಉತ್ತಮ ಚಾರಿತ್ರ್ಯ - ಸಮ್ಯಕ್ ಚಾರಿತ್ರ್ಯ
ಸತ್ಯದಲ್ಲಿ ನಂಬಿಕೆ ಎಂದರೆ - ತೀರ್ಥಂಕರರ ಅಸ್ತಿತ್ವವನ್ನು ನಂಬುವುದು
ಉತ್ತಮ ಜ್ಞಾನ ಎಂದರೆ - ಜೈನ ಧರ್ಮದ ತತ್ವಗಳನ್ನು ಪಾಲಿಸಿ ಜಯಿಸುವುದು
ಉತ್ತಮ ಚಾರಿತ್ರ್ಯ ಎಂದರೆ - ಮಾನವೀಯ ಮೌಲ್ಯಗಳನ್ನಾಧರಿಸಿ ನೀತಿಯುತ ಬಾಳ್ವೆ ನಡೆಸುವುದು
ಜೈನರು ಅನುಸರಿಸುತ್ತಿದ್ದ ಉಪವಾಸ ಪದ್ದತಿ - ಸಲ್ಲೇಖನ ವ್ರತ
ಜೈನ ಧರ್ಮ ಮೊದಲು ಆರಂಭವಾದುದು - ವೈಶಾಲಿ ಹಾಗೂ ಮಗಧ ದೇಶದಲ್ಲಿ
ಜೈನ ಧರ್ಮದ ಶಾಖೆಗಳು
ಶ್ವೇತಾಂಬರರು
ದಿಗಂಬರರು
ಶ್ವೇತಾಂಬರರು
ಇವರು ಪಾರ್ಶ್ವನಾಥನ ಅನುಯಾಯಿಗಳು
ಬಿಳಿಯ ವಸ್ತ್ರವನ್ನು ಧರಿಸುವವರು
ದಿಗಂಬರರು
a. ಇವರು ಮಹಾವೀರನ ಅನುಯಾಯಿಗಳು
b. ಇವರು ನಗ್ನರಾಗಿರುತ್ತಾರೆ
c. ಇವರಿಗೆ ದಿಕ್ಕೆ ಅಂಬರ
d. ಉಪವಾಸದ ಮೂಲಕ ದೇಹ ದಂಡಿಸುವುದು ಇವರ ಪದ್ದತಿ
ಚಂದ್ರಗುಪ್ತ ಮೌರ್ಯರೊಡನೆ ಶ್ರವಣಬೆಳಗೋಳಕ್ಕೆ ಬಂದ ಜೈನ ಮುನಿಯ ಹೆಸರು - ಭದ್ರಬಾಹು
ದಕ್ಷಿಣ ಭಾರತದಲ್ಲಿ ಜೈನ ಧರ್ಮವನ್ನು ಪ್ರಚಾರ ಮಾಡಿದ ಜೈನ ಮುನಿ - ಭದ್ರಬಾಹು
ಜೈನ ಧರ್ಮವನ್ನು ರಕ್ಷಿಸಿ ಬೆಳೆಸಿದ ರಾಜ ಮನೆತನಗಳು - ಪಲ್ಲವರು ,ಗಂಗರು ,ರಾಷ್ಟ್ರಕೂಟರು
ಜೈನಧರ್ಮದ ಗ್ರಂಥಗಳನ್ನು ಈ ಹೆಸರಿನಿಂದ ಕರೆಯುವರು - ದ್ವಾದಶ ಅಂಗಗಳು
ಜೈನ ಧರ್ಮದ ಪವಿತ್ರ ಗ್ರಂಥಗಳು
ಆಚಾರಂಗ ಮತ್ತು ಉಪಾಸಾಂಗ
ಧವಳ ಮತ್ತು ಜಯಧವಳ
Extra Tips
ಮಗಧದ ಇಂದಿನ ಹೆಸರು - ಬಿಹಾರ
ವೈಶಾಲಿ ನಗರದ ಇಂದಿನ ಹೆಸರು - ವೇಸಾಡ್
ಜೈನರ ಮೊದಲ ತೀರ್ಥಂಕರ - ಆಧಿನಾಥ ಅಥವಾ ವೃಷಭನಾಥ
ಜಿನ ಪದದ ಅರ್ಥ - ಇಂದ್ರಿಯಗಳನ್ನು ಪೂರ್ಣ ನಿಗ್ರಹಿಸಿದವನು ಅಥವಾ ಜಯಿಸಿದವನು
ಜೈನ ಧರ್ಮದ ಕೊನೆಯ ತೀರ್ಥಂಕರ - ಮಹಾವೀರ
ಕುಂಡಲಿವನದ ಇಂದಿನ ಹೆಸರು - ಬಸುಕುಂದ
ಮಹಾವೀರನ ಜನನವಾದದ್ದು - 599
ಮಹಾವೀರನು ಸನ್ಯಾಸಿಯಾದುದ್ದು - ತನ್ನ 30 ನೇ ವಯಸ್ಸಿನಲ್ಲಿ
ಮಹಾವೀರನ ಪ್ರಥಮ ಗಮಧರ ಅಥವಾ ಶಿಷ್ಯ - ಇಂದ್ರಭೂತಿ
ಜೈನ ಧರ್ಮ ಗ್ರಂಥಗಳು ಈ ಭಾಷೆಯಲ್ಲಿದೆ - ಪ್ರಾಕೃತ
ಬಿಂಬಸಾರ ಈ ವಂಶದವರು - ಹರ್ಯಾಂಕ
ಬಿಂಬಸಾರ ಇನ್ನೋಂದು ಹೆಸರು - ಶ್ರೇಣಿಕ
ಬಿಂಬಸಾರನ ಪುತ್ರನ ಹೆಸರು - ಅಜಾತಶತೃ
ಮಹಾವೀರನು ನಿರ್ವಾಣ ಹೊಂದಿದ್ದು ಈ ವಯಸ್ಸಿನಲ್ಲಿ - 72
ಮಹಾವೀರನು ನಿರ್ವಾಣ ಹೊಂದಿದ್ದ ವರ್ಷ - ಕ್ರಿ.ಪೂ.527
ಜೈನರ ಕರ್ನಾಟಕದ ಪ್ರಾಚೀನ ಕೇಂದ್ರಗಳು - ಕೊಪ್ಪಳ ಹಾಗೂ ಶ್ರವಣಬೆಳಗೋಳ
ಬಸದಿಗಳೆಂದರೆ - ಜೈನ ಸನ್ಯಾಸಿಗಳು ವಾಸಿಸುವ ವಸತಿ ಗೃಹ
ಜೈನರ ಪ್ರಮುಖ ಬಸದಿಗಳು - ಒರಿಸ್ಸಾದ ಹಾಥಿಗುಂಪಾ ,ಕರ್ನಾಟಕದ ಬಾದಾಮಿ
ಜೈನರ ಯಕ್ಷಿ ಜನಪ್ರಿಯ ದೇವತೆ - ಪದ್ಮಾವತಿ ಯಕ್ಷಿ
ತೀರ್ಥಂಕರರು ಎಂದರೇ - ಮಾರ್ಗದರ್ಶಕರು ಎಂದರ್ಥ ಅಥವಾ ಭವ ಸಾಗರವನ್ನು ದಾಟಬಲ್ಲ ಧರ್ಮಗುರು
ಮಹಾವೀರನ ಮೊದಲ ಹೆಸರು - ವರ್ದಮಾನ
ತ್ರಿಶಾಲಾದೇವಿ ಈ ವಂಶದ ರಾಜ ಕುಮಾರಿ - ವೈಶಾಲಿಯ ಲಿಚ್ಚವಿ ವಂಶ
ಮಹಾವೀರನ ಹೆಣ್ಣು ಮಗುವಿನ ಹೆಸರು - ಅನೋಜ್ಯ ಅಥವಾ ಪ್ರಿಯದರ್ಶನ
ವರ್ಧಮಾನನು ಸನ್ಯಾಸತ್ವ ಸ್ವೀಕರಿಸಿದ ಘಟನೆಯನ್ನು ಈ ಹೆಸರಿನಿಂದ ಕರೆಯುವರು - ಮಹಾ ಪರಿತ್ಯಾಗ
ಕೇವಲನ್ , ನಿರ್ಗ್ರಂಥ ಎಂದು ಕರೆಸಿಕೊಂಡವನು - ಮಹಾವೀರ
ಕೇವಲಿನ್ ಎಂದರೆ - ಮಹಾಜ್ಞಾನಿ
ನಿರ್ಗ್ರಂಥ ಎಂದರೆ - ಬಂಧಮುಕ್ತ ಎಂದರ್ಥ
ಮಹಾವೀರನ ಅನುಯಾಯಿಗಳನ್ನು ಬೌದ್ಧ ಕೃತಿಗಳಲ್ಲಿ ಈ ರೀತಿಯಾಗಿ ಸಂಭೋಧಿಸಲಾಗಿದೆ - ನಿರ್ಗ್ರಂಥರು
ಕರ್ಮ ಸಿದ್ಧಾಂತದ ಪ್ರವರ್ತಕ - ಮಹಾವೀರ
ಮಹಾವೀರನು ಲೌಕಿಕರಿಗೆ ನೀಡಿದ ಕೆಲ ರಿಯಾಯಿತಿಗಳು
ಆಕಸ್ಮಿಕ ಹಿಂಸೆ
ಔದ್ಯೋಗಿಕ ಹಿಂಸೆ
ರಕ್ಷಣಾ ಸಂಬಂಧಿ ಹಿಂಸೆ
ಉದ್ದೇಶ ಪೂರ್ವಕ ಹಿಂಸೆ
ಮೋಕ್ಷ ಸಾಧನೆಯ ಮಾರ್ಗಗಳು
ತಪಶ್ವರ್ಯ
ದೇಹದಂಡನೆ
ಪ್ರಾಯೋಪವೇಶನ ( ಸಲ್ಲೇಖನ )
ಮೊದಲನೇ ಜೈನ ಸಮ್ಮೇಳನ ನಡೆದ ವರ್ಷ - ಕ್ರಿ.ಪೂ -3 ನೇ ಶತಮಾನ
ಮೊದಲನೆ ಜೈನ ಸಮ್ಮೇಳನ ಈ ಪ್ರದೇಶದಲ್ಲಿ ನಡೆಯಿತು - ಪಾಟಲಿಪುತ್ರ
ಮೊದಲ ಜೈನ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದವರು - ಸ್ಥೂಲಭದ್ರ
ಕ್ರಿ.ಪೂ.5 ನೇ ಶತಮಾನದಲ್ಲಿ - ವಲ್ಲಭಿ ಸಮ್ಮೇಳನ ಗುಜರಾತ್ ನಲ್ಲಿ ದೇವರ್ದಿ ಕಶ್ಮಶರ್ಮನ ಅಧ್ಯಕ್ಷತೆಯಲ್ಲಿ ನಡೆಯಿತು
ಗಣಧರರ ಗುರು ಪರಂಪರೆಯನ್ನು ಆರಂಭಿಸಿದವರು - ಸುಧರ್ಮ
ವೃಷಭನಾಥನ ಬಗೆಗೆ ಪ್ರಸ್ತಾಪವಿರುವ ಹಿಂದೂ ಗ್ರಂಥಗಳು - ವಿಷ್ಣು ಪುರಾಣ ಹಾಗೂ ಭಗವತ್ ಪುರಾಣ
ತ್ರಿರತ್ನಗಳನ್ನು ಪ್ರಚುರಪಡಿಸಿವರು - ಮಹಾವೀರ
ಕರ್ನಾಟಕದಲ್ಲಿ ಜೈನರ ಪವಿತ್ರ ಯಾತ್ರ ಸ್ಥಳ - ಹಾಸನ ಜಿಲ್ಲೆಯ ಶ್ರವಣಬೆಳಗೋಳ
ಋಗ್ವೇದ ದಲ್ಲಿ ಈ ತೀರ್ಥಂಕರನ ಕುರಿತು ಪ್ರಸ್ತಾಪವಿದೆ - ವೃಷಭನಾಥ
ಜೈನ ತತ್ವಕ್ಕಿರುವ ಮತ್ತೋಂದು ಹೆಸರು - ಸ್ಮಾರವಾದ
23 ನೇ ತೀರ್ಥಂಕರ ಪಾರ್ಶ್ವನಾಥನು ಈ ವಂಶಕ್ಕೆ ಸೇರಿದವನು - ಕಾಶಿ
ಪಂಚವ್ರತಗಳನ್ನು ಗೃಹಸ್ಥರು ಪಾಲಿಸುವುದನ್ನು ಈ ಹೆಸರಿನಿಂದ ಕರೆಯುವರು - ಅನುವ್ರತಗಳು
ಜೈನಧರ್ಮವನ್ನು ರಾಜ್ಯ ಧರ್ಮವನ್ನಾಗಿ ಸ್ವೀಕರಿಸಿದ ಲಿಚ್ಚವಿ ರಾಜ್ಯದ ಯುವ ರಾಜನ ಹೆಸರು - ಅಭಯ
ಜೈನ ಧರ್ಮದಲ್ಲಿ ಪೋಸಧ ಎಂದರೆ - ಪೌರ್ಣಮಿಯ ದಿನದಂದು ಜೈನರು ಉಪವಾಸ ಮಾಡುವುದು
ಭದ್ರಬಾಹು ಜೈನ ವಿಹಾರಗಳಿಗೆ - 6 ನೇ ಖಲೀಫ
ಪಾರ್ಶ್ವನಾಥರು ದೈವಾಧೀನವಾದ ಪ್ರದೇಶ - ಬಂಗಾಳ
ಮಹಾವೀರನು ತಪಸ್ಸು ಮಾಡಿದ ಆಲದ ಮರ ಜೃಂಬಿಕಾ ವೃಕ್ಷ ಇರುವ ಸ್ಥಳ - ರುಜುಪಾಲಿಕ
ಜೈನ ಧರ್ಮದ ಮಹಾನ್ ಗುರು - ಸುಧಾರ್ಯ
ವೃಷಭನಾಥನ ಮಗನ ಹೆಸರು - ಭರತ
ಜೈನ ಧರ್ಮದ ಅವನತಿಗೆ ಕಾರಣಗಳು
ಜೈನರ ಅನುಯಾಯಿಗಳಲ್ಲಿ ಧರ್ಮದ ಪ್ರಚಾರದ ಆಸಕ್ತಿ ಕಡಿಮೆಯಾದುದು
ರಾಜರ ಪ್ರೋತ್ಸಹ ಕ್ರಮೇಣ ಕಡಿಮೆಯಾದುದು
ಜೈನ ಧರ್ಮದಲ್ಲಿ ಪಂಥದ ರೂಪಣಿ ಹಾಗೂ ಬಿಕ್ಕಟ್ಟು
ಜಾತಿ ಪದ್ದತಿ ಪುನಃ ತಲೆ ಎತ್ತಿದ್ದು
ಹಿಂದೂಗಳಲ್ಲಿ ಕಾಣಿಸಿಕೊಂಡ ಸುಧಾರಣಾ ಚಳುವಳಿ
ಆಚರಣಿಗೆ ನಿಲುಕದ ಮಹಾವೀರನ ಬೋಧನೆಗಳು
ಪ್ರಸಿದ್ದ ಗೊಮ್ಮಟೇಶ್ವರ ( ಶ್ರವಣಬೆಳಗೋಳ ) ನಿರ್ಮಾತೃ - ಚಾವುಂಡರಾಯ
ಜೈನರ ಚಿಹ್ನೆ - ಸ್ವಸ್ತಿಕ್ ಮತ್ತು ಅಭಯ ಹಸ್ತ
ಜಾನರ ಪ್ರಮುಖ ಪೂಜಾಸ್ಥಳ - ಬಸದಿ
ಪಾರ್ಶ್ವನಾಥನ ತಂದೆ ತಾಯಿ - ಅಶ್ವಸೇನಾ ಮತ್ತು ಪ್ರಭಾವತಿ
ತ್ರಿಶಾಲಾ ದೇವಿಯ ಅಣ್ಣನ ಹೆಸರು - ಚೇತಕ
ಜೃಂಬಿಕ ಗ್ರಾಮ ಈ ನದಿಯ ದಂಡೆಯಲ್ಲಿದೆ - ಋಜುಪಾಲಕ ನದಿ
ಪ್ರಸಿದ್ದ ಮೌಂಟ್ ಅಬು ದೇವಾಲಯದ ನಿರ್ಮಾತೃ - ಗುಜರಾತಿನ ರಾಜಕುಮಾರ ಕುಮಾರ ಪಾಲ
1000 ಕಂಬಗಳಿರುವ ಜೈನ ಬಸದಿ ಇರುವ ಕರ್ನಾಟಕ ಸ್ಥಳ - ಮೂಡಬಿದ್ರೆ
ಜೈನರ ಮೆಕ್ಕಾ ಎಂದು ಕರೆಯಲ್ಪಡುವ ಸ್ಥಳ - ಮೂಡಬಿದ್ರೆ
ಜೈನರ ಕಾಶಿ ಎಂದು ಕರೆಯಲ್ಪಡುವ ಸ್ಥಳ - ಶ್ರವಣಬೆಳಗೋಳ
Reading Corner ( Ctrl + Mouse Click)
किस दिन महात्मा गांधी ने ‘दांडी यात्रा’ शुरू की थी ?
सबसे लम्बी खाद्य श्रंखला कहाँ मिलती है ?
ग्रेगर मेण्डल किसके प्रतिपादन के लिए प्रसिध्द है ?
कंप्यूटर के किस हार्डवेयर डिवाइस को कंप्यूटर का ‘ब्रेन’ कहते हैं ?
किस कोशिकांग को ‘आत्महत्या की थैली’ कहा जाता है ?
माइक्रोप्रोसेसर किस पीढी का कम्प्यूटर है ?
‘मर्डेका कप’ किस खेल से सम्बन्धित है ?
प्रसिध्द नारा ‘गरीबी हटाओ’ किस पंचवर्षीय योजना के दौरान दिया गया था ?
कूनूर का पर्वतीय स्टेशन किस राज्य में स्थित है ?
वर्तमान में संविधान में मूल कर्तव्यों की कुल संख्या कितनी है ?
कर्नाटक का प्रमुख लोकनृत्य कौन सा है ?
भारत का पहला कंप्यूटर कहां स्थापित किया गया था ?
लहसुन की विशिष्ट गंध निम्नलिखित में से किस एक के कारण है ?
आंखो से दिखाई देने वाला सबसे दूरस्थ खगोलीय पिंड अर्थात् एंड्रोमीडा की ग्रेट गैलेक्सी पृथ्वी से कितने प्रकाश वर्ष की दूरी पर है ?
निकट दृष्टि दोष से पीडि़त व्यक्ति के चश्में में कैसा लैस प्रयोग किया जाता है ?
भारतीय अंतरिक्ष कार्यक्रम का पिता किसे कहा गया है ?
विश्व का सर्वाधिक ऊँचा पठार कौन-सा है ?
उत्तर प्रदेश राज्य का सबसे कम आयु में मुख्यमंत्री बनने वाला व्यक्ति कौन हैं ?
‘निशात बाग’ भारत के किस राज्य में है ?
अहिंसा का चरम स्वरूप किस धर्म में सर्वाधिक पालन किया जाता है ?
भारत एक धर्मनिरपेक्ष राज्य है इसका उल्लेख किसमें किया गया है ?
सिकन्दर एवं पोरस के बीच हुआ 326 ईण्पूण् का यु; किस नाम से जाना जाता है ?
‘बगदाद’ किस नदी के किनारे स्थित है ?
माघ.खिचड़ी गुडि़या, बजहर, होली आदि त्यौहार किस जनजाति द्वारा मनाए जाते हैं ?
ओडिशा का प्रमुख शास्त्रीय नृत्य किस नाम से जाना जाता है ?
भारत के राष्ट्रपति, केवल किसकी लिखित सिफारिश पर राष्ट्रीय आपात.स्थिति की उद्घोषणा जारी कर सकते हैं ?
राजस्थान में त्यौहारों का आगमन किस त्यौहार से माना जाता है ?
‘नेबुलर हाइपोथीसिस’ किसके उद्गम का सिध्दांत है ?
हड़प्पा की खोज किसने की ?
‘मीनाक्षी मन्दिर’ कहाँ स्थित है ?
‘चेचक’ के लिए टीके (वैक्सीनेशन) का आविष्कार किसने किया था ?
किस फसल के लिए भारत में विश्व का सबसे बड़ा ड्डषि क्षेत्र है ?
‘गोल’ किस प्रसिध्द भारतीय हॉकी खिलाड़ी की आत्मकथा है ?
‘कॉन्क्वेस्ट ऑफ सेल्फ’ पुस्तक के लेखक कौन है ?
किस अनुच्छेद के द्वारा 6 से 14 वर्ष तक के बच्चों के लिए शिक्षा का अधिकार मूल अधिकार माना गया है ?
Managed Services By:
www.upscgk.com
Home
About us
Services
Terms
Team
Sitemap
Contact