|
Skip Navigation Links
Home
>
GK Post
Home
Hindi GK
UPSC GK
State GK
South India
Tamil
Telugu
Kannada
Malayalam
West India
Marathi
Gujarati
MP GK
Chhattisgarh
North India
RPSC
Haryana
UP GK
Uttarakhand
Himachal
Delhi
East India
Bihar
Jharkhand
Educational Quiz
College Quiz
A-O Level
Medical
Medical-PG
Engineering
GATE
MBA-BBA
Aptitude
IT Eng.
International
USA
UK
MCQ GK
Exam Quiz
old Exams
जीवनी
नौकरी
विशेष
search
Article
ರಜಪೂತರು
4 Oct, 2015
Admin
ರಜಪೂತರು
ಪ್ರಸ್ತಾವನೆ :-
ಕ್ರಿ.ಶ. 800 – 1200 ರವರೆಗೆ ಆಳಿದ ವಿವಿಧ ರಾಜಮನೆತನಗಳ ಇತಿಹಾಸವನ್ನು ಸ್ಥೂಲವಾಗಿ - ಮಧ್ಯಯುಗದ ಆರಂಭ ಕಾಲದ ಇತಿಹಾಸ
ತುರ್ಕರು ಅಫಘಾನಿಸ್ಥನರು ಹಾಗೂ ಮೊಗಲರು ಧಾಳಿಮಾಡಿದ ಕಾಲಾವಧಿ ಕ್ರಿ.ಶ.1000
ಭಾರತದಲ್ಲಿ ತುರ್ಕ ಸುಲ್ತಾನರ ಆಳ್ವಿಕೆ ಪ್ರಾರಂಭವಾಗಿದ್ದು ಕ್ರಿ.ಶ. 1206
ಭಾರತದಲ್ಲಿ ಮಧ್ಯಯುಗವು ಆರಂಭವಾಗಿದ್ದು - 13 ನೇ ಶತಮಾನದಿಂದ
ರಜಪೂತರು - ಹರ್ಷವರ್ಧನನ ಆಳ್ವಿಕೆಯ ನಂತರ ಅಧಿಕಾರಕ್ಕೆ ಬರುವರು
ರಜಪೂತರ ಆಳ್ವಿಕೆಯ ಅವಧಿ 7 ನೇ ಶತಮಾನದ ಮಧ್ಯ ಭಾಗದಿಂದ 12 ನೇ ಶತಮಾನದ ಕೊನೆಯವರೆಗೆ
ರಜಪೂತರ ಮೂಲ
a. ವೇದ ಕಾಲದ ಕ್ಷತ್ರಿಯ ಸಂತತಿಯವರು ( ಆಯೋಧ್ಯೆಯ ರಾಮನ ಕುಲದವರು )
b. ಸೂರ್ಯ ವಂಶ ಚಂದ್ರವಂಶದವರು
c. ಅಗ್ನಿ ಕುಲದವರು ( ನಿಖರ ಮಾಹಿತಿ ತಿಳಿದು ಬಂದಿಲ್ಲ )
ರಜಪೂತರ ಮನೆತನಗಳು
a. ಗುರ್ಜರ - ಪ್ರತಿಹಾರರು ( ಅಗ್ನಿಕುಲ )
b. ಪರಮಾರರು ( ಅಗ್ನಿಕುಲ )
c. ಚೌಹಮರು ( ಅಗ್ನಿಕುಲ )
d. ಸೋಲಂಕಿಗಳು ( ಅಗ್ನಿಕುಲ ) ಹಾಗೂ ಪಾಲರು
e. ಚಂದೇಲರು ಮತ್ತು ಇತರರು ( ಅಗ್ನಿಕುಲ )
ರಾಜಕೀಯ ಇತಿಹಾಸ
ಗುರ್ಜರ ಪ್ರತಿಹಾರರು
ಗುಪ್ತ ಸಾಮ್ರಾಜ್ಯದ ಅವನತಿಯ ನಂತರ - ಜೋದ್ ಪುರದ ಸುತ್ತಲಿನ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರು
ಈಗಿನ ರಾಜಸ್ಥಾನದ ಬಹುತೇಕ ಭಾಗವನ್ನು - ಗೂರ್ಜರಾಷ್ಟ್ರ ಎಂದು ಕರೆಯಲಾಗುತ್ತಿತ್ತು
ಇವರ ಇತಿಹಾಸ - 7 ನೇ ಶತಮಾನದಷ್ಠು ಹಿಂದಿನದು
ಇವರು - ಕನೌಜನ್ನು ಆಕ್ರಮಿಸಿಕೊಂಡಿದ್ದ ಅರಬ್ಬರ ವಿರುದ್ಧ ಹೊರಾಡಿದವರು
ಇವರು ಹಲವು ಭಾರಿ - ದಖನಿನ ರಾಷ್ಟ್ರಕೂಟರ ಆಕ್ರಮಣಕೊಳಗಾದರು
ಇವರು 11 ನೇ ಶತಮಾನದಿಂದ ಪ್ರಾರಂಭದಲ್ಲಿ ಘಜ್ನಿ ಮಹಮ್ಮದ್ ನಿಂದ ಸೋತ ಮೇಲೆ ಇತಿಹಾಸದಿಂದ ಕಣ್ಮರೆಯಾದರು
ಹರಿಚಂದ್ರ - ಈ ಪಂಗಡದ ಮೂಲಪುರುಷ
ಕ್ರಿ.ಶ.550 ರಲ್ಲಿ - ಗುಜರಾತ್ ನಲ್ಲಿ ಒಂದು ರಾಜ್ಯ ಸ್ಥಾಪಿಸಿ ತನ್ನ ನಾಲ್ಕು ಮಕ್ಕಳನ್ನು ಮಾಂಡಲಿಕರನ್ನಾಗಿ ಮಾಡಿದ
ಈ ವಂಶ ಕ್ರಿ.ಶ.735 ರಲ್ಲಿ ಅವಂತಿಯ ( ಉಜ್ಜಯಿನಿಯ ಪರಿಸರ ) ಪ್ರತಿಹಾರರನ್ನು ಕೊನೆಗೊಳಸಿದ
ಹರಿಚಂದ್ರನ ಮಗ - ರಜ್ಜಲ
ಈತ ಮಾಂಡೂಕ್ ( ಮಾಂಡವ್ಯ ಪುರ ) ದಲ್ಲಿ ಗೂರ್ಜರ ಪ್ರತಿಹಾರರ ರಜಪೂತ ಶಾಖೆಯನ್ನು ಪ್ರಾರಂಭಿಸಿದನು
ಇವನು ರಾಜಧಾನಿಯನ್ನು ಮೇದಂತಕ ( ಈಗಿನ ಮೆರ್ತ ) ಕ್ಕೆ ಸ್ಥಳಾಂತರಗೊಂಡಿತು
ಪಾಲದೊರೆ - ದೇವಪಾಲನ ಅಂತ್ಯದಲ್ಲಿ ಮತ್ತೋಮ್ಮೆ ಮರುಜೀವ ಪಡೆದರು
ನಂತರದಲ್ಲಿ ಬಂದ ಭೋಜನು - ಈ ವಂಶದ ನಿಜವಾದ ಸಂಸ್ಥಾಪಕ
ಭೋಜನ ರಾಜಧಾನಿ - ಕನೌಜ್ ಆಗಿತ್ತು
ಈತ ಪಾಲರು ಮತ್ತು ರಾಷ್ಟ್ರಕೂಟರ ನಡುವೆ ಹೋರಾಡಿದನು
ಹಾಗೇಯೆ ಮಾಳವ - ಕೆಲವು ಭಾಗದಲ್ಲಿ ಪ್ರಭುತ್ವವನ್ನು ಸ್ಥಾಪಿಸಿದನು
ರಾಷ್ಟ್ರಕೂಟರ - 3 ನೇ ಇಂದ್ರ ಕನೌಜಿನ ಮೇಲೆ ಆಕ್ರಮಣ ಮಾಡಿ ಗುರ್ಜರ ಪ್ರತಿಹಾರರನ್ನು ಕೊನೆಗಾಣಿಸಿದನು
ಸಾಮ್ರಾಟ ಪ್ರತಿಹಾರರಂದು ಪರಿಚಿತರಾದ - ಗೂರ್ಜರ ಪ್ರತಿಹಾರದ ಮಾಳ್ವ ಶಾಖೆಯವರು ಆವಂತಿ (ಉಜ್ಜಯಿನಿ ) ಯಿಂದ ಆಳುತ್ತಿದ್ದರು
ಈ ವಂಶದ ದೊರೆ - ನಾಗಭಟ್ಟ ಎಂಬುವವನು
ಈ ವಂಶದ ದೊರೆ - ನಾಗಭಟ್ಟ ಎಂಬುವವನು
ಈತ ಸುಮಾರು - 8 ನೇ ಶತಮಾನದಲ್ಲಿ ಪ್ರಸಿದ್ದಿಗೆ ಬಂದನು
ಈತ ಅರಬ್ಬರ ದಂಡಯಾತ್ರೆಯನ್ನು ಕಡೆಗಣಿಸಿದ
ಈತ ವಿಧ್ವಾಂಸ ಹಾಗೂ ಸಾಹಿತ್ಯ ಪ್ರಿಯನು ಆಗಿದ್ದ
ಭೋಜನ ಆಸ್ಥಾನಕ್ಕೆ ಬಂದಿದ್ದ ಅರಬ್ ಯಾತ್ರಿಕ ಸುಲೇಮಾನ್
ಖ್ಯಾತ ಸಂಸ್ಕೃತ ಕವಿ - ರಾಜಶೇಖರ ಭೋಜನ ಆಸ್ಥಾನದ ಕವಿಯಾಗಿದ್ದನು
ರಾಜಶೇಖರನ ಕೃತಿಗಳು - ವಿದ್ಧಸಾಲ ಭಂಜಿಕ , ಕರ್ಪೂರ ಮಂಜರಿ ಹಾಗೂ ಕಾವ್ಯಮೀಮಾಂಸೆ
ಭೋಜನು - ಭೋಜಪುರ ಎಂಬ ನಗರವನ್ನು ನಿರ್ಮಿಸಿದನು
Reading Corner ( Ctrl + Mouse Click)
‘केनन’ शब्द किस खेल से सम्बन्धित है ?
फिरोजशाह कोटला ग्राउण्ड कहाँ स्थित है ?
मोनेजाइट बालू में कौन-सा खनिज पाया जाता है ?
आंखो से दिखाई देने वाला सबसे दूरस्थ खगोलीय पिंड अर्थात् एंड्रोमीडा की ग्रेट गैलेक्सी पृथ्वी से कितने प्रकाश वर्ष की दूरी पर है ?
किलोवाट.ऑवर किसका एक यूनिट है ?
केन्द्रीय सरकार ने ‘गाँव की ओर एक कदम’ की नीति स्वीकार करते हुए एक योजना जिसका नाम ‘भारत निर्माण योजना’ था, प्रारम्भ की। यह योजना कब शुरू हुई ?
सहतारा यसितार) का जनक किसको समझा जाता है ?
ओजोन परत को हानि पहुँचाने वाला घरेलू उपकरण कौन सा है ?
संस्ड्डत व्याकरण किसने लिखा था ?
विक्रम साराभाई सेण्टर द्वारा निर्मित ‘सागा.220’ क्या है ?
जिस दिन सूर्य पृथ्वी के सर्वाधिक निकट होता है, उस दिन को क्या कहते हैं ?
यद्यपि एक ही समय में कई प्रोग्राम खोले जा सकते हैं, लेकिन कितने प्रोग्राम एक्टिव हो सकते हैं ?
‘हिन्दू उत्तराधिकार अधिनियम, श्1956श् में महिलाओं एवं पुरुषों को किसका अधिकार प्राप्त है ?
सन्त कबीर ने उत्तर प्रदेश के किस स्थान पर शरीर त्याग किया था ?
‘लोकमान्य’ की उपाधि से किस भारतीय को नवाजा गया है ?
जल की कठोरता जल में क्या डालकर दूर की जाती है ?
हिन्दू.मुस्लिम एकता का प्रतीक ‘सुलहकुल’ उत्सव उत्तर प्रदेश के किस शहर में आयोजित होता है ?
भारत सरकार के बजट आंकड़ों में कुल व्यय और कुल प्राप्तियों के बीच अंतर को क्या कहते हैं ?
राजस्थान में ‘ब्लू पाॅटरी’ का सर्वाधिक विकास किसके शासनकाल में हुआ था ?
भारतीय मानक समय किस पर आधारित है ?
नीला थोथा का रासायनिक सूत्र क्या है ?
सवाना चरागाह कहाँ पाए जाते हैं ?
पुस्तक ‘द रोड अहेड’ का लेखक कौन है ?
अन्नपूर्णा योजना किस वर्ष कार्यन्वित की गई थी ?
विधानसभा एवं विधानपरिषद् के वर्ष में कम.से.कम कितने अधिवेशन होने अनिवार्य हैं ?
डबल रोटी में फुलाव कौनसी गैस से लाया जाता है ?
भारत के स्थलाड्डतिक मानचित्र को कौन-सा संगठन बनाता है ?
उत्तर प्रदेश में विकेन्द्रित नियोजन प्रणाली कब शुरू की गई ?
पोलो खेल का प्रचलन भारत के किस राज्य में हुआ ?
उस्ताद बिस्मिल्लाह खाँ का सम्बन्ध किस वाद्ययंत्र से था ?
उत्तर.पूर्वी रेलवे का मुख्यालय कहां स्थित है ?
‘गायत्री मंत्र’ किस वेद में लिखित है ?
वह अवस्था क्या कहलाती है ?
भारतीय रिजर्व बैंक का राष्ट्रीयकरण किस वर्ष हुआ था ?
चित्रकला की बंगाल शैली का अग्रदूत कौन था ?
Managed Services By:
www.upscgk.com
Home
About us
Services
Terms
Team
Sitemap
Contact