|
Skip Navigation Links
Home
>
GK Post
Home
Hindi GK
UPSC GK
State GK
South India
Tamil
Telugu
Kannada
Malayalam
West India
Marathi
Gujarati
MP GK
Chhattisgarh
North India
RPSC
Haryana
UP GK
Uttarakhand
Himachal
Delhi
East India
Bihar
Jharkhand
Educational Quiz
College Quiz
A-O Level
Medical
Medical-PG
Engineering
GATE
MBA-BBA
Aptitude
IT Eng.
International
USA
UK
MCQ GK
Exam Quiz
old Exams
जीवनी
नौकरी
विशेष
search
Article
ಇತಿಹಾಸದ ಅರ್ಥ ಮತ್ತು ವ್ಯಾಖ್ಯೆ
4 Oct, 2015
Admin
ಇತಿಹಾಸದ ಅರ್ಥ ಮತ್ತು ವ್ಯಾಖ್ಯೆ.
History ಎಂಬ ಪದವು ಗ್ರೀಕ್ ಭಾಷೆಯ Historia ದಿಂದ ಉಗಮವಾಗಿದೆ.
History ಎಂದರೆ ವಿಚಾರಣೆ ಅಥವಾ ತನಿಖೆ ಮಾಡು ಎಂದರ್ಥ.
ಇತಿಹಾಸವು ಸಂಸ್ಕೃತದ ಪದವಾಗಿದೆ.
ಇತಿಹಾಸವನ್ನು ಬರೆದವರಲ್ಲಿ ಗ್ರೀಕರು ಮೊದಲಿಗರು.
ಇತಿಹಾಸದ ಪಿತಾಮಹಾ - ಹೆರಡೊಟಸ್ .
Parshion war ಕೃತಿಯ ಕರ್ತೃ - ಹೆರಡೊಟಸ್ .
City of God ಕೃತಿಯ ಕರ್ತೃ-ಸಂತ ಅಗಸ್ಚನ್.
ಚರ್ಚು ಹಾಗೂ ರಾಜ್ಯದ ನಡುವಿನ ಸಂಬಂಧವನ್ನು ಪ್ರಥಮವಾಗಿ ಚಿಂತಿಸಿದವರು - ಸಂತ ಅಗಸ್ಚನ್.
ಪ್ರಮುಖ ಹೇಳಿಕೆಗಳು.
ಭೂತ ಕಾಲದ ರಾಜಕೀಯವೇ ವರ್ತಮಾನ ಕಾಲದ ಇತಿಹಾಸ, ಇಂದಿನ ರಾಜಕೀಯವೇ ಭವಿಷ್ಯತ್ತಿನ ಇತಿಹಾಸ- Freeman.
ವ್ಯಕ್ತಿಗಳ ಜೀವನ ಚರಿತ್ರೆಯೇ ಇತಿಹಾಸ - ಥಾಮಸ್ ಕಾರ್ಲೈಲ್ .
ಉಳ್ಳವರು ಹಾಗೂ ಇಲ್ಲದವರ ನಡುವಿನ ಹೋರಾಟವೇ ಇತಿಹಾಸ - ಕಾರ್ಲ್ ಮಾರ್ಕ್ಸ್ . Das Capital ಈತನ ಕೃತಿ.
ಜದುನಾಥ್ ಸರ್ಕಾರರವರ ಪ್ರಮುಖ ಕೃತಿಗಳು .
Declaine and Fall of the Maghal Empire
Shivaji and His Times.
India Through the ages.
ಇತಿಹಾಸದ ಎಂದರೆ ನಾಗರೀಕತೆಗಳ ಏಳು ಬೀಳಿನ ಕತೆ- ಆರ್ನಾಲ್ಡ್ ಟಾಯ್ನ್ ಬಿ.
A study of History- ಕೃತಿಯ ಕರ್ತೃ- Arnald Toynbi.
ವಿಶ್ವದ 26 ನಾಗರೀಕತೆಗಳ ಸಮಗ್ರ ಅಧ್ಯಯನ ಕೃತಿಯೇ Taynbi ವಿರಚಿತ A study of History.
ಅನಾಗರೀಕತೆಯಿಂದ ನಾಗರೀಕತೆಯೆಡೆಗೆ ಸಾಗಿದ ಮಾನವನ ಕತೆಯೇ ಇತಿಹಾಸ- ಜವಾಹರಲಾಲ್ ನೆಹರೂ ರವರು.
ಮಾನವ ಕುಲದ ಕತೆಯೇ ಇತಿಹಾಸ - ಹೆನ್ನಿಕ್ ವಾನ್ ಲೂನ್
ಯುಗ ಯುಗದಲ್ಲಿ ನಡೆದ ಮಾನವನ ಹೋರಾಟವೇ ಇತಿಹಾಸ ಪಿಯರ್ಸ್.
ಇತಿಹಾಸ ಲೇಖನಾ ಕಲೆಯ ತವರು ಮನೆ- ಗ್ರೀಕ್.
ಹೆರೋಡೋಟಸ್ ನು - ಪೆಲಿಕ್ಲಿಸ್ ನ ಆಸ್ಥಾನದಲ್ಲಿದ್ದನು.
Historia ಎಂಬ ಕೃತಿಯ ಕರ್ತು - ಹೆರೋಡೋಟಸ್ .
Felopanedian war ಕೃತಿಯ ಕರ್ತು- ಥುಸಿಡೈಡಸ್.
ಜರ್ಮನ್ನರು ಇತಿಹಾಸವನ್ನು - ಗೆಸ್ ಚಿಸ್ಟೆ-ಎನ್ನುತ್ತಿದ್ದರು.
ಇತಿಹಾಸವು ಒಂದು ಅನ್ವೇಷಣೆ ಅಥವಾ ಮಹಾನ್ ವೀರರ ಕಥಾನಕ್ ಎಂದವರು- ಹೆರೋಡೋಟಸ್ .
ಇತಿಹಾಸ ಬದಲಾಗದ ಗತಕಾಲ ಎಂದವರು- ಅರಿಸ್ಟಾಟಲ್.
ದಾಸ್ ಕ್ಯಾಪಿಟಲ್ ಹಾಗೂ ಕಮ್ಯೂನಿಸ್ಟ್ ಮ್ಯಾಸಿಪ್ಯಾಸ್ಟ್ರೋ ಕೃತಿಗಳ ಕರ್ತು- ಕಾರ್ಲ್ ಮಾರ್ಕ್ಸ್.
ಜಗತ್ ಕಥಾವಲ್ಲರಿ- ಕೃತಿಯ ಕರ್ತು ಜವಾಹರಲಾಲ್ ನೆಹರು.
ಇತಿಹಾಸವು ಸಮಾಜಗಳ ನೆನಪುಗಳು ಎಂದವರು - ರೀನಿಯರ್.
ಇತಿಹಾಸ ಜಯಭೇರಿ ಹೊಡೆದ ಯುದ್ದಗಳ ವರ್ಣನೆ- ಎಂದವರು ಹಿಟ್ಲರ್.
ಸದ್ಗುಣ ಹಾಗೂ ದುರ್ಗುಣಗಳ ನಡುವಿನ ಹೋರಾಟ ಇತಿಹಾಸ ಎಂದವರು- ಅಗಸ್ಟೆನ್.
ಎಲ್ಲಾ ಸಮಾಜ ವಿಜ್ಞಾನಗಳ ಪಿತೃ ಅಥವಾ ಮಾತೃ-ಇತಿಹಾಸ
ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಠಿಸಲಾರರು ಎಂದವರು - ಡಾ. ಬಿ.ಆರ್.ಅಂಬೇಡ್ಕರ್.
ಸಿಂಧೂ ಬಯಲಿನ ನಾಗರೀಕತೆಯನ್ನು ಪತ್ತೆ ಹಚ್ಚಲಾದ ವರ್ಷ-1921.
ಇತಿಹಾಸದ ಅರ್ಥವನ್ನು ಕೇವಲ ರಾಜಕೀಯಕ್ಕೆ ಸೀಮಿತಗೊಳಿಸಿದವರು- Freeman
ಇತಿಹಾಸವನ್ನು ವ್ಯಕ್ತಿಗಳಿಗೆ ಹೋಲಿಸಿದವರು ಕಾರ್ಲೈಲ್ ರವರು.
ಇತಿಹಾಸವನ್ನು ಆರ್ಥಿಕ ವಿಶ್ಲೇಷಣೆಗೆ ಸೀಮಿತಗೊಳಿಸಿದವರು ಕಾರ್ಲ್ ಮಾರ್ಕ್ಸ್.
ಪ್ರಾಚೀನ ಕಾಲದಲ್ಲಿ ಇತಿಹಾಸ ಕೇವಲ - ದಂತಕತೆಗಳಿಗೆ ಸೀಮಿತವಾಗಿತ್ತು.
19 ನೇ ಶತಮಾನದವರೆಗೆ-ರಾಜಕೀಯ ಅಂಶಗಳು ಪ್ರಧಾನವಾಗಿತ್ತು.ಇತಿಹಾಸ ಸತ್ತವರ ಮೇಲೆ ಹೆಣೆದ ಸುಳ್ಳಿನ ಕಂತೆ ಎಂದವರು-ನೆಪೋಲಿಯನ್
Reading Corner ( Ctrl + Mouse Click)
जवाहरलाल नेहरू फुटबॉल स्टेडियम किस राज्य में है ?
पोलो खेल का प्रचलन भारत के किस राज्य में हुआ ?
लिफ्ट का आविष्कार किसने और कब किया ?
किस शासक की मंत्रिपरिषद् को ‘अष्ट प्रधान’ की संज्ञा दी गई थी ?
भारत के स्थलाड्डतिक मानचित्र को कौन-सा संगठन बनाता है ?
किस पादप को 'शाकीय भारतीय डॉक्टर’ कहते हैं ?
‘कलम का सिपाही’ ड्डति के लेखक कौन हैं ?
ख्वाजा मुईनुद्दीन चिश्ती की दरगाह कहाँ स्थित है ?
भारत का सबसे प्राचीनतम संगीत.यंत्र क्या है ?
मध्य प्रदेश में नेपानगर किसके लिए प्रसिध्द है ?
प्रसिध्द ‘गोमतेश्वर की मूर्ति’ कहाँ स्थापित है ?
बॉक्साइट किसकी कच्ची धातु है ?
‘ज्वार.भाटा’ की उत्पत्ति में किसका प्रभाव अधिक होता है ?
ड्डष्णदेव राय द्वारा रचित ‘अमुक्तमाल्यद’ किस भाषा का ग्रन्थ है ?
विलास वस्तुओं में क्रय के लिए बैंको द्वारा किस प्रकार का ऋण दिया जाता है ?
स्वामीनारायण मन्दिर, अक्षरधाम कहाँ स्थित है ?
वर्ष 1976 में आपातकालीन की उद्घोषणा के समय भारत का राष्ट्रपति कौन था ?
RBI की अधिसूचना के अनुसार, 29 जून 2011 से कौन-से सिक्के बंद हो गये ?
‘संसार की छत’ किसे कहते हैं ?
‘आयरन’ शब्द किस खेल से सम्बन्धित है ?
‘हिन्दू उत्तराधिकार अधिनियम, श्1956श् में महिलाओं एवं पुरुषों को किसका अधिकार प्राप्त है ?
विश्व स्वास्थय संगठन (WHO की स्थापना कब हुई ?
लॉर्ड डलहौजी ने अपनी ‘लैप्स’ नीति का प्रयोग करते हुए किस राज्य का विलयन नहीं किया था ?
‘लन्दन’ किस नदी के किनारे स्थित है ?
हरियाणा में सुविख्यात पक्षी विहार कौन-सा है ?
‘कार्बन एरोजेल’ किस तरह का पदार्थ है ?
उत्तर प्रदेश कितने न्यायिक जिलों में बाँटा गया है ?
भारतीय राष्ट्रीय संघ (INU) का गठन 1854 में किसके द्वारा किया गया था ?
विश्व पर्यावरण दिवस कब मनाया जाता है ?
भील पुरुष अपने बालों को ढकने के लिए सिर पर जो पहनते हैं, उसे क्या कहते हैं ?
शून्य काल किसका विवेकाधिकार होता है ?
कंप्यूटर प्रोग्राम में एरर्स की करेक्शंस को क्या कहते हैं ?
भारत में राष्ट्रीय आय का आकलन पहली बार किसने किया था ?
कौन-सा ग्रह सूर्य की एक परिक्रमा पूरी करने में सबसे कम समय लेता है ?
राज्य को संविधान द्वारा प्रदत्त सभी शक्तियों को प्रयोग करने एवं कार्य कराने का अधिकार किसे प्राप्त है ?
Managed Services By:
www.upscgk.com
Home
About us
Services
Terms
Team
Sitemap
Contact